ಇತಿಹಾಸಕಾರರಿಂದ ನಮಗೆ ನ್ಯಾಯ ಸಿಗಲಿಲ್ಲ ;ಕೇಂದ್ರ ಸಚಿವ ಎಸ್.ಪಿ.ಸಿಂಗ್ ಭಾಗೇಲ್


Team Udayavani, Nov 15, 2022, 1:32 PM IST

panaji

ಪಣಜಿ: ಇತಿಹಾಸಕಾರರಿಂದ ನಮಗೆ ನ್ಯಾಯ ಸಿಗಲಿಲ್ಲ. ಇಲ್ಲವಾದರೆ ತಾತ್ಯಾಟೋಪಿ ಹಾಗೂ ರಾಣಿ ಲಕ್ಷ್ನೀಭಾಯಿ ಬಹದ್ದೂರ್‍ಶಾ ಜಫರ್ ಇವರ ಹೆಸರನ್ನು ಆ ಕಾಲದ ಜನರು ಕರ್ನಾಟಕದ ಗಡಿಯಿಂದ ಹೊರ ಹೋಗಲು ಬಿಡಲಿಲ್ಲ. ನಮ್ಮ ದೇಶದ ಸಾಧಕರು ಇವರು. ಇವರು ಅಂದು ದಿಟ್ಟ ಹೆಜ್ಜೆಯನ್ನಿಡದಿದ್ದರೆ ಗಾಂಧೀಜಿ ಹಾಗೂ ನೆಹರು ರವರು ಸ್ವಾತಂತ್ರ್ಯ ದೊರಕಿಸಿಕೊಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಎಸ್.ಪಿ.ಸಿಂಗ್ ಭಾಗೇಲ್ ನುಡಿದರು.

ಶೇಫರ್ಡಸ್ ಇಂಡಿಯಾ ಇಂಟರ್ (ಧನಗರ್ ಸಮಾಜ) ನ್ಯಾಶನಲ್ ವತಿಯಿಂದ ವಾಸ್ಕೊದ ರವೀಂದ್ರ ಭವನದಲ್ಲಿ ಆಯೋಜಿಸಿದ್ದ ವಿಶ್ವ ಚೇತನ ಭಕ್ತ ಕನಕದಾಸರ 535 ನೇಯ ಜಯಂತಿ ಉತ್ಸವ ಹಾಗೂ ಸಮಾಜದ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ5ತಿದ್ದರು.

ನಮ್ಮ ಸಂಖ್ಯೆಗೆ ಅನುಸಾರವಾಗಿ ನಮಗೆ ಯಾವುದೇ ಕ್ಷೇತ್ರದಲ್ಲಿ ಅಥವಾ ಪಕ್ಷದಲ್ಲಿ ನಮಗೆ ಸ್ಥಾನವಿಲ್ಲ ಇದು ನನಗೆ ದುಃಖವಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಧನಗರ ಸಮಾಜದ ಹೆಚ್ಚಿನ ಜನರಿದ್ದಾರೆ. ಇದರಿಂದಾಗಿ ಈ ಎರಡು ರಾಜ್ಯಗಳಲ್ಲಿ ನಮ್ಮವರು ಬೆಂಬಲಿಸಿದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ದೇಶದಲ್ಲಿ ಶೇಫರ್ಡಸ್ ಕಮ್ಯುನಿಟಿಯ ಹೆಚ್ಚಿನ ಸಂಖ್ಯೆಯಿದ್ದರೂ ನಮಗೆ ಎಲ್ಲ ಕ್ಷೇತ್ರದಲ್ಲಿ ಸ್ಥಾನ ಲಭಿಸಿಲ್ಲ ಎಂದು ಕೇಂದ್ರ ಸಚಿವ ಎಸ್.ಪಿ.ಸಿಂಗ್ ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕರ್ನಾಟಕದ ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ- ಮಹಾರಾಷ್ಟ್ರದಲ್ಲಿ ಧನಗರ್ ಕಮ್ಯುನಿಟಿ ಹೆಚ್ಚಿದೆ. ನಮ್ಮ ಸಂಘಟನೆ ದೇಶದಲ್ಲಿ ಹೆಚ್ಚಾಗಬೇಕು. ಶೇಫರ್ಡಸ್ ಇಂಡಿಯಾ ಇದನ್ನು ನಮ್ಮ ಕರ್ನಾಟಕದ ಮಾಜಿ ಸಚಿವ ಎಚ್.ವಿಶ್ವನಾಥ ರವರು ಆರಂಭಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಕೂಡ ನಮ್ಮ ಕಮ್ಯೂನಿಟಿ ರವರೇ ಆಗಿದ್ದಾರೆ. ಶೆಫರ್ಡಸ್ ಕಮ್ಯೂನಿಟಿ ವತಿಯಿಂದ ದೆಹಲಿಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗೋವಾ ಮಾಜಿ ಉಪಮುಖ್ಯಮಂತ್ರಿ ಬಾಬು ಕವಳೇಕರ್, ಮಹಾರಾಷ್ಟ್ರ ವಿಧಾನಪರಿಷತ್ ಸದಸ್ಯ ರಾಮಶಂಕರ ಶಿಂಧೆ, ಮಹಾರಾಷ್ಟ್ರ ನಿಕಟಪೂರ್ವ ರಾಜ್ಯ ಸಭಾ ಸದಸ್ಯ ವಿಕಾಸ ಮಹಾತ್ಮೆ, ಸಾಗರ ರಾಯ್ಕರ್, ಗೋಪಿಚಂದರ್ ಪಡಲ್ಕರ್, ಧನಗರ ಸಮಾಜದ ಗೋವಾ ಪ್ರಮುಖರಾದ ಸಿದ್ಧಣ್ಣ ಮೇಟಿ, ಶರಣ ಮೇಟಿ ಮತ್ತಿತರರು ಉಪಸ್ಥಿತರಿದ್ದರು, ಶೀಲಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು. ಧನಗರ ಸಮಾಜದ ಸಿದ್ಧಣ್ಣ ಮೇಟಿ ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉಧ್ಘಾಟನೆ ನೆರವೇರಿಸಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಸಂಗೀತ ಶಿಕ್ಷಣ ಬಾಬು ಬೂಸಾರಿ ಮತ್ತು ನೀಲಮ್ ಸಂಗಡಿಗರು ತಮ್ಮ ಗಾಯನದ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.