N 95 ಮಾಸ್ಕ್ ಸುರಕ್ಷಿತವಲ್ಲ ಯಾಕೆ?


Team Udayavani, Jul 23, 2020, 6:55 AM IST

N 95 ಮಾಸ್ಕ್ ಸುರಕ್ಷಿತವಲ್ಲ ಯಾಕೆ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕವಾಟಗಳನ್ನು (ವಾಲ್ವ್) ಹೊಂದಿರುವ ಎನ್‌95 ಮಾಸ್ಕ್ಗಳು ಕೋವಿಡ್ 19 ವಿರುದ್ಧ ಹೋರಾಡುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಎನ್‌95 ಎಂದರೆ ಗಾಳಿಯ ಮೂಲಕ ಹರಡುವ ಶೇ. 95ರಷ್ಟು ಅಥವಾ ಮಾಲಿನ್ಯವನ್ನು ತಡೆಗಟ್ಟುವುದಾಗಿದೆ. ಆದರೆ ಎನ್‌95ನ ಅಸಮರ್ಪಕ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.

ಕವಾಟದ ಗೊಂದಲ
N ‌95ರ ಬಳಕೆದಾರರಿಗೆ ಉಸಿರಾಟ ಸರಾಗವಾಗಲೆಂದು ಮಾಸ್ಕ್ ನಲ್ಲಿ ಅಳವಡಿಸಲಾಗಿರುವ ಕವಾಟ ಈ ಆರೋಪಗಳಿಗೆ ಕಾರಣವಾಗಿದೆ. N ‌95ರಂತಹ ಮಾಸ್ಕ್ ನ ಉದ್ದೇಶವೇ ವೈರಸ್‌ಗಳನ್ನು ತಡೆಯುವುದಾಗಿತ್ತು. ಆದರೆ ಇದರಲ್ಲಿ ವೈರಾಣುಗಳು ತಪ್ಪಿಸಿಕೊಳ್ಳುತ್ತಿವೆ.

ಫೈಬರ್‌ನಿಂದ ತಯಾರಿ
ಕೋವಿಡ್ 19 ವೈರಸ್‌ ಹರಡುವುದನ್ನು ತಡೆಯಲು ಮಾಸ್ಕ್ ಅಥವಾ ಫೇಸ್‌ ಮಾಸ್ಕ್ ಬಳಸುವುದು ಅನಿವಾರ್ಯವಾಗಿದೆ. ಆದರೆ ಗಾಳಿ ಕವಾಟ ಹೊಂದಿರುವಂತಹ ರೆಸ್ಪಿರೇಟರ್‌ N‌-95 ಮಾಸ್ಕ್ ಪರಿಣಾಮಕಾರಿಯಲ್ಲ.
ಇದರಲ್ಲಿನ ಕವಾಟವನ್ನು ಫೈಬರ್‌ನಿಂದ ಕೂಡಿರುವ ಪ್ಲಾಸ್ಟಿಕ್‌ ಡಿಸ್ಕ್ ನ ಸಹಾಯದಿಂದ ತಯಾರಿಸಲಾಗಿದೆ. ಇದನ್ನು ಬದಲಾಯಿಸಬಹುದಾಗಿದೆ.

ಕವಾಟ ಯಾಕೆ?
ಗಾಳಿಯನ್ನು ಶುದ್ಧೀಕರಿಸಿ ಆರಾಮದಾಯಕ ಉಸಿರಾಟಕ್ಕೆ ಕವಾಟಗಳು ನೆರವಾಗುತ್ತವೆ. ಇದು ಗಾಳಿಯಲ್ಲಿ ಮಾಲಿನ್ಯ ಹೆಚ್ಚಾದ ಸಂದರ್ಭದಲ್ಲಿ ಹೆಚ್ಚು ಉಪಯೋಗಕ್ಕೆ ಬರುತ್ತದೆ. ಮುಖ್ಯವಾಗಿ ಗಣಿಗಳಲ್ಲಿ, ಧೂಳು ಹೆಚ್ಚಿರುವ ಕಡೆಗಳಲ್ಲಿ ಬಳಸಲ್ಪಡುವ ಮಾಸ್ಕ್ ಇದಾಗಿದೆ. ಆದರೆ ಸಾಂಕ್ರಾಮಿಕದ ವೇಳೆ ಇದು ಜನರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಆರೋಗ್ಯ ಇಲಾಖೆಯ ಆತಂಕ.

ಬಟ್ಟೆ ಮಾಸ್ಕ್ ಬೆಟರ್‌…!
ಎನ್‌-95 ಮಾಸ್ಕ್ ಗಳ ಬದಲಾಗಿ ಮುಖವನ್ನು ಮುಚ್ಚಿಕೊಳ್ಳಲು ಮನೆಯಲ್ಲಿಯೇ ತಯಾರಿಸಿದ ಮುಖಗವಸು ಬಳಸುವುದು ಒಳಿತು ಎಂದು ತಜ್ಞರು ಸಲಹೆ ನೀಡಿದ್ದಾರೆ. ಕೋವಿಡ್ 19 ವೈರಸ್‌ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು N‌-95 ಮಾಸ್ಕ್ ತಯಾರಿಕೆಯಲ್ಲಿ ಪಾಲಿಸದೆ ಇರುವುದು ಇದಕ್ಕೆ ಕಾರಣ.

ಕವಾಟ ಏಕೆ ಇರಬಾರದು?
ಉಸಿರನ್ನು ಹೊರಗೆ ಬಿಡುವ ವೇಳೆ ಅದು ಶುದ್ಧವಾಗುವುದಿಲ್ಲ. ಕವಾಟು ಕೇವಲ ಉಸಿರು ಒಳಗೆ ತೆಗೆದುಕೊಳ್ಳುವ ವೇಳೆ ಮಾತ್ರ ಗಾಳಿ ಶುದ್ಧೀಕರಿಸಲ್ಪಡುತ್ತದೆ. ಹೀಗಾಗಿ ಕೋವಿಡ್ 19 ವೈರಸ್‌ ತಡೆಯಲು N‌-95 ಮಾಸ್ಕ್ ಅನ್ನು ಸರಿಯಾದ ರೀತಿಯಲ್ಲಿ ಬಳಸುವುದು ಅಗತ್ಯವೆಂದು ಆರೋಗ್ಯ ಇಲಾಖೆ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಂಡ ವ್ಯಕ್ತಿ ಈ ಮಾದರಿಯ ಮಾಸ್ಕ್ ಗಳನ್ನು ಧರಿಸಿದರೆ ಸೋಂಕು ಸುಲಭವಾಗಿ ಹರಡಬಹುದಾಗಿದೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.