ಗೋ ಅಧಿಸೂಚನೆ ಚರ್ಚೆಗೆ ಕೇರಳ ವಿಶೇಷ ಅಧಿವೇಶನ
Team Udayavani, Jun 3, 2017, 3:45 AM IST
ತಿರುವನಂತಪುರ: “ವಧೆಗಾಗಿ ಜಾನುವಾರುಗಳ ಮಾರಾಟ ಮತ್ತು ಖರೀದಿ’ ನಿಷೇಧಿಸಿ ಕೇಂದ್ರ ಹೊರಡಿಸಿರುವ ಅಧಿ ಸೂಚನೆ ಕುರಿತು ಚರ್ಚಿಸುವ ಉದ್ದೇಶದಿಂದ 8ರಂದು ಕೇರಳ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ.
“ಅಧಿಸೂಚನೆ ಕುರಿತಂತೆ ಯಾವ ನಿಲುವು ತಳೆಯಬೇಕು ಎಂಬ ಬಗ್ಗೆ ಚರ್ಚಿಸಿ, ಸದಸ್ಯರ ಅಭಿಪಾ Åಯ, ಸಲಹೆ, ಸೂಚನೆ ಮೇರೆಗೆ ಅಂತಿಮ ನಿರ್ಧಾರಕ್ಕೆ ಬರುವ ಉದ್ದೇಶದಿಂದ ಅಧಿವೇಶನ ಕರೆಯಲಾಗಿದೆ ಎಂದು ಅರಣ್ಯ ಮತ್ತು ಪಶುಸಂಗೋಪನೆ ಸಚಿವ ಕೆ.ರಾಜು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಎಚ್ಚರಿಕೆ: ಬೀಫ್ ಫೆಸ್ಟ್ ಆಯೋಜಿಸಿದ್ದ ಮದ್ರಾಸ್ ಐಐಟಿ ವಿದ್ಯಾರ್ಥಿ ಸೂರಜ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ತೀವ್ರ ಗೊಳಿಸುವುದಾಗಿ ಸೂರಜ್ನ ಸಹಪಾಠಿಗಳು ಎಚ್ಚರಿಸಿದ್ದಾರೆ. ಬೀಫ್ ಫೆಸ್ಟಿವಲ್ ವೇಳೆ ಸೂರಜ್ ಗೋಮಾಂಸ ಸೇವಿಯೇ ಇರಲಿಲ್ಲ. ಆದರೂ ಆತನ ಮೇಲೆ ಅನಾವಶ್ಯಕವಾಗಿ ಹಲ್ಲೆ ನಡೆಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅತ್ತ ಹಲ್ಲೆಗೊಳಗಾಗಿರುವ ಸೂರಜ್ನ ಬಲಭಾಗದ ಕಣ್ಣನ್ನು ಉಳಿಸಲು ವೈದ್ಯರು ಹರಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ