ಸ್ಪೈಸ್ ಜೆಟ್ ವಿಮಾನದ ಟೈರ್ ಬ್ಲಾಸ್ಟ್:ತುರ್ತು ಲ್ಯಾಂಡಿಂಗ್
Team Udayavani, Jun 12, 2019, 2:55 PM IST
ಜೈಪುರ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಸ್ಪೈಸ್ ಜೆಟ್ ವಿಮಾನವೊಂದರ ಟೈರ್ ಸ್ಫೋಟಗೊಂಡ ಕಾರಣ ತುರ್ತು ಲ್ಯಾಂಡಿಂಗ್ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಅದೃಷ್ಟವಷಾತ್ ವಿಮಾನದಲ್ಲಿದ್ದ ಎಲ್ಲಾ 189 ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.
ಎಲ್ಲಾ ತುರ್ತು ಸಿದ್ಧತೆಗಳನ್ನು ಮಾಡಿಕೊಂಡು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಯಾರೋಬ್ಬರಿಗೂ ಗಾಯಗಳಾಗಲಿಲ್ಲ ಎಂದು ತಿಳಿದು ಬಂದಿದೆ.
ಯಾವ ಕಾರಣದಿಂದಾಗಿ ಚಕ್ರ ಸ್ಫೋಟಗೊಂಡಿದೆ ಎಂದು ತಿಳಿಯಲು ವಿಮಾನದ ತಪಾಸಣೆ ನಡೆಸಲಾಗುತ್ತಿದೆ.
ವಿಮಾನಲ್ಯಾಂಡ್ ಆಗುವ ವೇಳೆ ಚಕ್ರ ಸ್ಫೋಟಗೊಂಡರೆ ಅಂತ್ಯಂತ ಅಪಾಯಕಾರಿ . ವಿಮಾನದ ಭಾರವೆಲ್ಲೂವು ಚಕ್ರಗಳ ಮೇಲಿರುವಕಾರಣ ವಿಮಾನ ಹಾರಟಕ್ಕೂ ಮುನ್ನ ಚಕ್ರಗಳು,ಲ್ಯಾಂಡಿಂಗ್ ಗಿಯರ್ಗಳನ್ನು ತಪಾಸಣೆ ನಡೆಸಲಾಗುತ್ತದೆ.
#WATCH: SpiceJet Dubai-Jaipur SG 58 flight with 189 passengers onboard made an emergency landing at Jaipur airport at 9:03 am today after one of the tires of the aircraft burst. Passengers safely evacuated. #Rajasthan pic.twitter.com/f7rjEAQt7M
— ANI (@ANI) June 12, 2019
ಬ್ರೇಕ್ ಅಸಮರ್ಪಕ ಕಾರ್ಯ ನಿರ್ವಹಿಸುತ್ತಿದ್ದರೆ ಚಕ್ರಗಳು ಸುತ್ತುವುದಿಲ್ಲ, ಟಾರ್ಮ್ಯಾಕ್ ಮೇಲೆ ಘರ್ಷಣೆ ಉಂಟಾಗಿ ಸ್ಫೋಟಕ್ಕೆ ಕಾರಣವಾಗುತ್ತವೆ ಎಂದು ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ