ಟಿ-20 ರ್‍ಯಾಂಕಿಂಗ್‌ಇಮಾದ್‌ ವಾಸಿಮ್‌ ನಂ.1 ಬೌಲರ್‌


Team Udayavani, Jun 28, 2017, 3:35 AM IST

27-SPORTS-1.jpg

ದುಬಾೖ: ಪಾಕಿಸ್ಥಾನದ ಎಡಗೈ ಸ್ಪಿನ್ನರ್‌ ಇಮಾದ್‌ ವಾಸಿಮ್‌ ಟಿ-20 ಕ್ರಿಕೆಟಿನ ನೂತನ ನಂಬರ್‌ ಬೌಲರ್‌ ಆಗಿ ಮೂಡಿಬಂದಿದ್ದಾರೆ. ಅಗ್ರಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾದ ಇಮ್ರಾನ್‌ ತಾಹಿರ್‌ ಮೂರಕ್ಕೆ ಇಳಿದಿದ್ದಾರೆ. ಇದರಿಂದ ಭಾರತದ ಜಸ್‌ಪ್ರೀತ್‌ ಬುಮ್ರಾ ದ್ವಿತೀಯ ಸ್ಥಾನಕ್ಕೆ ಏರುವಂತಾಯಿತು.

ಇಮ್ರಾನ್‌ ತಾಹಿರ್‌ ಕಳೆದ ಜನವರಿಯಿಂದಲೂ ನಂಬರ್‌ ವನ್‌ ಟಿ-20 ಬೌಲರ್‌ ಆಗಿದ್ದರು. ಆದರೆ ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ ವೈಫ‌ಲ್ಯ ಅನುಭವಿಸುವುದರೊಂದಿಗೆ ಅಗ್ರಸ್ಥಾನದಿಂದ ಜಾರಬೇಕಾಯಿತು. ಈ ಸರಣಿಯ ವೇಳೆ ಎಸೆಯಲಾದ ಕೊನೆಯ 7 ಓವರ್‌ಗಳಲ್ಲಿ ತಾಹಿರ್‌ 75 ರನ್‌ ಬಿಟ್ಟುಕೊಟ್ಟು ಬಹಳ ದುಬಾರಿಯಾಗಿದ್ದರು. ಉರುಳಿಸಿದ್ದು ಒಂದೇ ವಿಕೆಟ್‌.

ಇಮಾದ್‌ ವಾಸಿಮ್‌ ಟಿ-20 ಕ್ರಿಕೆಟಿನ ಟಾಪ್‌ ಬೌಲರ್‌ ಎನಿಸಿಕೊಳ್ಳುತ್ತಿರುವುದು ಇದೇ ಮೊದಲು. ಬುಮ್ರಾ ಹೊರತುಪಡಿಸಿ ಟಾಪ್‌-10 ಯಾದಿಯಲ್ಲಿರುವ ಭಾರತದ ಮತ್ತೂಬ್ಬ ಬೌಲರ್‌ ಆರ್‌. ಅಶ್ವಿ‌ನ್‌. ದಕ್ಷಿಣ ಆಫ್ರಿಕಾದ ಕ್ರಿಸ್‌ ಮಾರಿಸ್‌ 32 ಸ್ಥಾನಗಳ ಭರ್ಜರಿ ನೆಗೆತ ಕಂಡಿದ್ದು, 29ನೇ ಸ್ಥಾನಕ್ಕೆ ಬಂದಿದ್ದಾರೆ. ಇಂಗ್ಲೆಂಡಿನ ಲಿಯಮ್‌ ಪ್ಲಂಕೆಟ್‌ ಕೂಡ ಭಾರೀ ಪ್ರಗತಿ ಸಾಧಿಸಿದ್ದು, 26 ಸ್ಥಾನಗಳ ಏರಿಕೆಯೊಂದಿಗೆ 38ನೇ ಸ್ಥಾನ ತಲುಪಿದ್ದಾರೆ.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ವಿರಾಟ್‌ ಕೊಹ್ಲಿ ನಂಬರ್‌ ವನ್‌ ಸ್ಥಾನದಲ್ಲಿ ಮುಂದುವರಿದಿದ್ದು, ಆರನ್‌ ಫಿಂಚ್‌ ಹಾಗೂ ಕೇನ್‌ ವಿಲಿಯಮ್ಸನ್‌ ಅನಂತರದ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ಇಂಗ್ಲೆಂಡ್‌ ಟೀಮ್‌ ರ್‍ಯಾಂಕಿಂಗ್‌ ಯಾದಿಯ ದ್ವಿತೀಯ ಸ್ಥಾನದಲ್ಲಿ ಒಂಟಿಯಾಗಿ ಕಾಣಿಸಿಕೊಂಡಿತು. 3 ಪಂದ್ಯಗಳ ಈ ಸರಣಿಗೂ ಮುನ್ನ ಇಂಗ್ಲೆಂಡ್‌ ಪಾಕಿಸ್ಥಾನದೊಂದಿಗೆ ಜಂಟಿ ದ್ವಿತೀಯ ಸ್ಥಾನದಲ್ಲಿತ್ತು. ನ್ಯೂಜಿಲ್ಯಾಂಡ್‌ ಅಗ್ರಸ್ಥಾನ ಉಳಿಸಿಕೊಂಡಿದೆ.

ಟಾಪ್‌-10 ಟಿ-20 ಬೌಲರ್: 1. ಇಮಾದ್‌ ವಾಸಿಮ್‌ (780), 2. ಜಸ್‌ಪ್ರೀತ್‌ ಬುಮ್ರಾ (764), 3. ಇಮ್ರಾನ್‌ ತಾಹಿರ್‌ (744), 4. ರಶೀದ್‌ ಖಾನ್‌ (717), 4. ಸಾಮ್ಯುಯೆಲ್‌ ಬದ್ರಿ (717), 6. ಮುಸ್ತಫಿಜುರ್‌ ರೆಹಮಾನ್‌ (695), 7. ಜೇಮ್ಸ್‌ ಫಾಕ್ನರ್‌ (688), 8. ಸುನೀಲ್‌ ನಾರಾಯಣ್‌ (652), 9. ಶಕಿಬ್‌ ಅಲ್‌ ಹಸನ್‌ (648), 10. ಆರ್‌. ಅಶ್ವಿ‌ನ್‌ (644).

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.