ಶ್ರೀಕಾಂತ್ ಎಟಿಎಸ್ ವಶಕ್ಕೆ
Team Udayavani, Aug 21, 2018, 6:00 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಭಾರೀ ಶಸ್ತ್ರಾಸ್ತ್ರಗಳ ವಶ ಹಾಗೂ ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ ಸಂಬಂಧ ವಶಕ್ಕೆ ಪಡೆಯಲಾಗಿದ್ದ ಶಿವಸೇನೆಯ ಮಾಜಿ ಕಾರ್ಪೊರೇಟರ್ ಶ್ರೀಕಾಂತ್ ಪಂಗಾರ್ಕರ್ರನ್ನು ಆ.28 ರವರೆಗೆ ಉಗ್ರ ನಿಗ್ರಹ ದಳ(ಎಟಿಎಸ್)ಕ್ಕೆ ಒಪ್ಪಿಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿನೋದ್ ಪಡಾಲ್ಕರ್ ಆದೇಶ ಹೊರಡಿಸಿದ್ದಾರೆ. ಆ.10ರಂದು ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿದ್ದ ಮೂವರು ವಿಚಾರಣೆ ವೇಳೆ ಶ್ರೀಕಾಂತ್ ಹೆಸರನ್ನು ಬಾಯಿಬಿಟ್ಟಿದ್ದರು. ಅವರು ನೀಡಿದ್ದ ಸುಳಿವಿನ ಆಧಾರದಲ್ಲಿ ಶ್ರೀಕಾಂತ್ರನ್ನು ಭಾನುವಾರ ರಾತ್ರಿ ವಶಕ್ಕೆ ಪಡೆಯಲಾಗಿತ್ತು. ಈಗ ಎಲ್ಲ ಮೂವರೂ ಎಟಿಎಸ್ ವಶದಲ್ಲಿದ್ದಾರೆ ಎಂದು ಉಗ್ರ ನಿಗ್ರಹ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜತೆಗೆ, ಇವರು ಸ್ವಾತಂತ್ರ್ಯ ದಿನಾಚರಣೆ ಹಾಗೂ ಬಕ್ರೀದ್ ಹಬ್ಬದ ವೇಳೆ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು