ಶ್ರೀನಗರ-ಪಿಓಕೆ ಮುಜಫ‌ರಾಬಾದ್‌ ಬಸ್‌ ಸೇವೆ ವಾರದ ಬಳಿಕ ಪುನರಾರಂಭ


Team Udayavani, Feb 25, 2019, 1:49 PM IST

karavan-e-aman-600.jpg

ಶ್ರೀನಗರ : ಪುಲ್ವಾಮಾ ಆತ್ಮಾಹುತಿ ಬಾಂಬ್‌ ದಾಳಿಯಿಂದಾಗಿ ಕಳೆದ ವಾರ ಅಮಾನತುಗೊಂಡಿದ್ದ ಶ್ರೀನಗರ – ಮುಜಫ‌ರಾಬಾದ್‌ (ಪಾಕ್‌ ಆಕ್ರಮಿತ ಕಾಶ್ಮೀರ) ನಡುವಿನ ಕಾರವಾನ್‌ ಎ ಅಮನ್‌ (ಶಾಂತಿ ಕಾರವಾನ್‌) ಬಸ್‌ ಸೇವೆ ಇಂದು ಸೋಮವಾರ ಪುನರಾರಂಭಗೊಂಡಿತು. 

ಹದಿಮೂರು ಪ್ರಯಾಣಿಕರನ್ನು ಒಳಗೊಂಡ ಶ್ರೀನಗರ – ಮುಜಫ‌ರಾಬಾದ್‌ ಬಸ್‌ ಸೇವೆ  ಇಂದು ಗಡಿ ನಿಯಂತ್ರಣ ರೇಖೆ ದಾಟಿ ಮುಂದಕ್ಕೆ ಸಾಗಿತು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.

ಕಾಶ್ಮೀರದಲ್ಲಿನ ತಮ್ಮ ಬಂಧುಗಳ ಜತೆಗೆ ಕೆಲ ದಿನಗಳ ಕಾಲ ಇದ್ದ ಪಿಓಕೆ ನಿವಾಸಿಗಳು ತಮ್ಮ ಮನೆಗೆ ಮರಳಿದರು. ಈ ಸಾಪ್ತಾಹಿಕ ಬಸ್‌ ಸೇವೆಯಲ್ಲಿ ಯಾವನೇ ಒಬ್ಬ ಭಾರತೀಯ ಕೂಡ ಪಿಓಕೆಗೆ ಪ್ರಯಾಣಿಸಲಿಲ್ಲ ಎಂದು ಅಧಿಕಾರಿ ಹೇಳಿದರು. 

ಮುಜಫ‌ರಾಬಾದ್‌ ನಿಂದ ಬಂದ ಬಸ್ಸಿನಲ್ಲಿ ಒಟ್ಟು ಎಂಟು ಪ್ರಯಾಣಿಕರಿದ್ದರು; ಇವರಲ್ಲಿ ಏಳು ಮಂದಿ ಭಾರತೀಯ ಪ್ರಜೆಗಳಾಗಿದ್ದು ಓರ್ವ ಮಾತ್ರವೇ ಹೊಸ ಅತಿಥಿಯಾಗಿದ್ದ ಎಂದವರು ತಿಳಿಸಿದರು. 

ಶ್ರೀನಗರ – ಮುಜಫ‌ರಾಬಾದ್‌ ಬಸ್‌ ಸೇವೆಯನ್ನು 2005ರಲ್ಲಿ ಪಾಕ್ಷಿಕ ನೆಲೆಯಲ್ಲಿ, ಭಾರತ ಮತ್ತು ಪಾಕ್‌ ನಡುವೆ ವಿಶ್ವಾಸ-ವೃದ್ಧಿಯ ಉಪಕ್ರಮವಾಗಿ ಆರಂಭಿಸಲಾಗಿತ್ತು. ಆಗ ಉಭಯ ದೇಶಗಳ ನಡುವೆ ಮಾತುಕತೆ ಸಾಗಿತ್ತು. 

ಕಳೆದ ಸೋಮವಾರ ಫೆ.18ರಂದು ಈ ಬಸ್‌ ಸೇವೆ ನಡೆದಿರಲಿಲ್ಲ. ಆದರೆ ಅದಕ್ಕೆ ಯಾವುದೇ ಅಧಿಕೃತ ಕಾರಣ ನೀಡಲಾಗಿರಲಿಲ್ಲ. ಹಾಗಿದ್ದರೂ ಪುಲ್ವಾಮಾದಲ್ಲಿ ನಡೆದಿದ್ದ ಜೈಶ್‌ ಉಗ್ರನ ಆತ್ಮಾಹುತಿ ಬಾಂಬ್‌ ದಾಳಿಯೇ ಈ ಬಸ್‌ ಸೇವೆ ಅಮಾನತಿಗೆ ಕಾರಣವೆಂದು ತಿಳಿಯಲಾಗಿತ್ತು. 

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.