ಲಕ್ಷ ರೂ. ಕಳೆದುಕೊಂಡ ವೃದ್ಧನಿಗೆ ಕೈಯಾರೆ ಹಣ ನೀಡಿದ ಎಸ್ಪಿ!
ಜಮ್ಮು ಮತ್ತು ಕಾಶ್ಮೀರದಲ್ಲಿ ಹೃದಯಸ್ಪರ್ಶಿ ಘಟನೆ; ವೃದ್ಧ ವ್ಯಾಪಾರಿ ರೆಹ್ಮಾನ್ಗೆ ಥಳಿಸಿ ಹಣ ಕದ್ದಿದ್ದ ಕಳ್ಳರು
Team Udayavani, Nov 16, 2021, 6:40 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ.
ರಸ್ತೆಬದಿಯಲ್ಲಿ ಕುಳಿತು ತಿನಿಸುಗಳು, ಕಾಳುಗಳನ್ನು ಮಾರುವ ವ್ಯಾಪಾರಿ ಅಬ್ದುಲ್ ರೆಹ್ಮಾನ್ (90) ತಮ್ಮ ಅಂತ್ಯಕ್ರಿಯೆಗೆಂದು 1 ಲಕ್ಷ ರೂ. ಕೂಡಿಟ್ಟಿದ್ದರು.
ಕಳ್ಳರು ಅದನ್ನು ಕಳವು ಮಾಡಿದ್ದರಿಂದ ದುಃಖಿತರಾಗಿದ್ದ ರೆಹ್ಮಾನ್ಗೆ ಹಿರಿಯ ಜಿಲ್ಲಾ ಎಸ್ಪಿ ಸಂದೀಪ್ ಚೌಧರಿ ತಮ್ಮ ಕೈಯಾರೆ 1 ಲಕ್ಷ ರೂ. ಹಣವನ್ನು ನೀಡಿ ಸಾಂತ್ವನ ಹೇಳಿದ್ದಾರೆ.
ಅಬ್ದುಲ್ ರೆಹ್ಮಾನ್ ಶ್ರೀನಗರದ ಬೊಹ್ರಿ ಕಡಲ್ ಪ್ರದೇಶದ ರಸ್ತೆಬದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿದ್ದರು. ಏಕಾಂಗಿಯಾಗಿರುವ ಅವರು ತಮ್ಮ ಅಂತ್ಯಕ್ರಿಯೆಗೆ ಇರಲಿ ಎಂದು 1 ಲಕ್ಷ ರೂ. ಕೂಡಿಟ್ಟು, ಅದನ್ನು ತಮ್ಮೊಂದಿಗೇ ಇಟ್ಟುಕೊಂಡಿದ್ದರು.
ಇದನ್ನೂ ಓದಿ:ಇದು ಪಾರ್ಟಿ ಪೋಸ್ಟರ್ ಅಲ್ಲ.. ಮದುವೆ ಆಮಂತ್ರಣ!
ಈ ವಿಷಯವನ್ನು ತಿಳಿದ ಕಳ್ಳರು ರೆಹ್ಮಾನ್ಗೆ ಚೆನ್ನಾಗಿ ಬಾರಿಸಿ ಹಣವನ್ನು ಕದ್ದೊಯ್ದಿದ್ದಾರೆ. ಇಂತಹ ಅಮಾನವೀಯ ಕೃತ್ಯ ಬೆಳಕಿಗೆ ಬಂದ ಬೆನ್ನಲ್ಲೇ ಸಂದೀಪ್ ಚೌಧರಿ ಮಾನವೀಯತೆಯ ಬೆಳಕನ್ನು ಬೀರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು