ಪುರಿ ಜಗನ್ನಾಥ ದೇಗುಲ: ಶಾಲಾ ಮಕ್ಕಳಿಗೆ ಪ್ರತ್ಯೇಕ ಸರತಿ ಸಾಲು ಮೀಸಲು
Team Udayavani, Dec 27, 2022, 7:25 PM IST
ಪುರಿ: ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಉಂಟಾದ ತಳ್ಳಾಟದಲ್ಲಿ 9 ಮಂದಿ ವಿದ್ಯಾರ್ಥಿನಿಯರು ಗಾಯಗೊಂಡ ಹಿನ್ನೆಲೆಯಲ್ಲಿ ದೇಗುಲ ಪ್ರವೇಶಕ್ಕೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಸರತಿ ಸಾಲು ಕಲ್ಪಿಸಲು ಜಿಲ್ಲಾಡಳಿತ ಮಂಗಳವಾರ ತೀರ್ಮಾನಿಸಿದೆ.
ಪ್ರವಾಸದ ಹಿನ್ನೆಲೆಯಲ್ಲಿ ಪುರಿಗೆ ಆಗಿಮಿಸಿದ್ದ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಶಾಲಾ ಮಕ್ಕಳು ದೇಗುಲ ದರ್ಶನಕ್ಕಾಗಿ ಸೋಮವಾರ ರಾತ್ರಿ ಸರದಿಯಲ್ಲಿ ನಿಂತ ವೇಳೆ ಹೆಚ್ಚಿನ ಜನದಟ್ಟಣೆ ಕಾರಣ ತಳ್ಳಾಟ ಉಂಟಾಯಿತು.
ಈ ವೇಳೆ 9 ಬಾಲಕಿಯರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಶಾಲಾ ಪ್ರವಾಸದ ಋತು ಆಗಿರುವುದರಿಂದ ಪುರಿ ಜಗನ್ನಾಥನ ದರ್ಶನಕ್ಕಾಗಿ ಶಾಲಾ ಮಕ್ಕಳಿಗೆ ಪ್ರತ್ಯೇಕ ಸಾಲು ಮೀಸಲಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…