ವಸಾಹತುಶಾಹಿ ಮನಸ್ಥಿತಿಗೆ ಅಂತ್ಯ, ಭಾರತದ ಹೊಸ ಪ್ರಯಾಣದ ಆರಂಭ: ಹೊಸ ಸಂಸತ್ ಭವನದಲ್ಲಿ ಮೋದಿ


Team Udayavani, May 28, 2023, 3:05 PM IST

thumb-5

ಹೊಸದಿಲ್ಲಿ: ಭಾರತದ ಹೊಸ ಅಧಿಕಾರದ ಗದ್ದುಗೆ ರಾಷ್ಟ್ರದ ಅಭಿವೃದ್ಧಿಗೆ ಮಾತ್ರವಲ್ಲದೆ ಇಡೀ ಪ್ರಪಂಚದ ಅಭಿವೃದ್ಧಿಗೆ ನಾಂದಿ ಹಾಡುತ್ತದೆ ಎಂದು ಹೊಸ ಸಂಸತ್ ಭವನದಲ್ಲಿ ಭಾನುವಾರ ತಮ್ಮ ಚೊಚ್ಚಲ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೂತನ ಸಂಸತ್ ಭವನವನ್ನು ಲೋಕಾಪರ್ಣೆಗೊಳಿಸಿದ ಬಳಿಕ ಅವರು ಮಾತನಾಡಿದರು.

ಹೊಸ ಸಂಸತ್ ಭವನವು ಭಾರತವು ತನ್ನ ವಸಾಹತುಶಾಹಿ ಮನಸ್ಥಿತಿಯನ್ನು ತೊಡೆದು ಹಾಕುತ್ತಿದೆ. ನಿಜವಾದ ‘ಆತ್ಮನಿರ್ಭರ್’ (ಸ್ವಾವಲಂಬಿ) ಆಗುತ್ತಿದೆ ಎಂದು ಸೂಚಿಸುತ್ತದೆ. “ಹೊಸ ಸಂಸತ್ ಕಟ್ಟಡ… ವಿಕ್ಷಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಪ್ರಯಾಣಕ್ಕೆ ಸಾಕ್ಷಿಯಾಗಲಿದೆ” ಎಂದು ಅವರು ಹೊಸ ಲೋಕಸಭೆಯಲ್ಲಿ ಹೇಳಿದರು.

ಇಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಸ್ಮರಣಾರ್ಥ ಅಂಚೆಚೀಟಿ ಮತ್ತು 75 ರೂಪಾಯಿ ನಾಣ್ಯವನ್ನು ಅನಾವರಣಗೊಳಿಸಿದರು. ಹೊಸ ಸಂಸತ್ತಿನ ಕಟ್ಟಡದಲ್ಲಿ ತಮ್ಮ ಮೊದಲ ಭಾಷಣದಲ್ಲಿ, ಹೊಸ ಸಂಸತ್ತಿನ ಉದ್ಘಾಟನೆಯ ದಿನವನ್ನು ಅಮರಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು. ರಾಷ್ಟ್ರದ ಅಭಿವೃದ್ಧಿಯ ಪಯಣದಲ್ಲಿ ಕೆಲವು ಕ್ಷಣಗಳು ಅಮರವಾಗುತ್ತವೆ. ಮೇ 28 ರ ಮಹತ್ವವು ಆ ದಿನಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ:IPL ನಲ್ಲಿ ಭರ್ಜರಿ ಪ್ರದರ್ಶನ: ರಾಷ್ಟ್ರೀಯ ತಂಡದ ಕರೆ ಪಡೆದ ಯುವ ಬ್ಯಾಟರ್ Yashasvi Jaiswal

ಪ್ರಧಾನಿ ಮೋದಿ ಅವರು ಹೊಸ ಸಂಸತ್ತನ್ನು ಕೇವಲ ಭೌತಿಕ ರಚನೆಗಿಂತ ಹೆಚ್ಚು ಎಂದು ಬಣ್ಣಿಸಿದರು, ಇದು ಭಾರತದ 1.4 ಶತಕೋಟಿ ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಸಂಕೇತಿಸುತ್ತದೆ ಎಂದು ಹೇಳಿದ್ದಾರೆ. ಇದು ಭಾರತದ ಬದ್ಧತೆಯ ಬಗ್ಗೆ ಜಗತ್ತಿಗೆ ಸಂದೇಶವನ್ನು ನೀಡುತ್ತದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.