Startup Mahakumbha: ಭಾರತದ ಎಐ ಸಾಮರ್ಥ್ಯ ವಿಶ್ವವನ್ನೇ ಆಳುತ್ತದೆ : ಮೋದಿ

ಸ್ಟಾರ್ಟ್‌ಅಪ್‌ ಮಹಾಕುಂಭದಲ್ಲಿ ದೇಶದ ಸಾಧನೆಯ ಬಗ್ಗೆ ಶ್ಲಾಘನೆ

Team Udayavani, Mar 21, 2024, 3:55 PM IST

15-start-up

ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕಿರುವ ಸಾಮರ್ಥ್ಯ ವಿಶ್ವವನ್ನೇ ಆಳಲಿದೆ. ಈ ಕ್ಷೇತ್ರದಲ್ಲಿ ಭಾರತ ಮೇಲು ಗೈ ಸಾಧಿಸುತ್ತದೆ ಎಂದು ವಿಶ್ವವೇ ಒಪ್ಪಿಕೊಂಡಿದೆ. ಈಗ ನಾವು ಆ ಅವಕಾಶವನ್ನು ಸಮರ್ಥವಾಗಿ ಬಳಸಿ ಕೊಳ್ಳಬೇಕು ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾ ಲಯದ ವತಿಯಿಂದ ಹೊಸದಿಲ್ಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ “ಸ್ಟಾರ್ಟ್‌ಅಪ್‌ ಮಹಾಕುಂಭ’ದಲ್ಲಿ ಪ್ರಧಾನಿ ಪಾಲ್ಗೊಂಡಿದ್ದರು.

ಈ ವೇಳೆ ಎಐನ ಹೊಸ ಯುಗದಲ್ಲಿ ನಾವಿದ್ದೇವೆ. ಈ ಕ್ಷೇತ್ರವು ನವೋದ್ಯಮಿಗಳಿಗೆ, ಯುವ ಸಂಶೋಧಕರಿಗೆ ಮತ್ತು ಜಾಗತಿಕ ಹೂಡಿಕೆ ದಾರರಿಗೆ ಅಸಂಖ್ಯ ಅವಕಾಶಗಳನ್ನು ಒದಗಿಸುತ್ತದೆ. ಈ ಕ್ಷೇತ್ರದ ನಾಯಕತ್ವವು ಭಾರತದ ಕೈಯಲ್ಲಿದೆ ಮತ್ತು ಭಾರತದ ಕೈಯಲ್ಲೇ ಇರಬೇಕು. ಈ ನಿಟ್ಟಿನಲ್ಲಿ ಜಗತ್ತಿನ ಸಮಸ್ಯೆಗಳಿಗೆ‌ ಭಾರತೀಯ ನವೋ ದ್ಯಮಗಳೇ ಪರಿಹಾರ ಒದಗಿಸಲಿವೆ ಎಂಬ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಜತೆಗೆ ಕಳೆದ ಒಂದು ದಶಕದಲ್ಲಿ ಜಗತ್ತಿನ ನವೋದ್ಯಮ ಕ್ಷೇತ್ರದಲ್ಲಿ ಭಾರತ ಇರಿಸಿರುವ ದಾಪುಗಾಲು ಅಸಾಧಾರಣವಾದದ್ದು. 2014ರಲ್ಲಿ ದೇಶದಲ್ಲಿ 100 ನವೋದ್ಯಮಗಳೂ ಇರಲಿಲ್ಲ, ಪ್ರಸಕ್ತ 1.25 ಲಕ್ಷ ನವೋದ್ಯಮಗಳು ಮತ್ತು 110 ಯೂನಿಕಾರ್ನ್ಗಳನ್ನು ನಾವು ಹೊಂದಿದ್ದೇವೆ. 12,000 ನವೋದ್ಯಮಗಳು ಪೇಟೆಂಟ್‌ ಹೊಂದಿವೆ. ಶೇ.45ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದಾರೆ ಎಂದಿದ್ದಾರೆ.

ಚುನಾವಣೆಯಲ್ಲಿ ನಮಗೆ ಗೆಲುವು:

ಪ್ರಧಾನಿ ಮೋದಿ ಸಾಮಾನ್ಯವಾಗಿ ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ಯತಾಸ್ಥಿತಿಯನ್ನು ಕಾಯ್ದುಕೊಂಡು ಮುಂದಿನ ಸರಕಾರ ರಚನೆಯಾದಾಗ ನೋಡೋಣವೆಂದು ಅಭಿವೃದ್ಧಿ ಕಾರ್ಯಗಳನ್ನು ಮುಂದೂಡುವವರೇ ಹೆಚ್ಚು. ಆದರೆ ನೀವು ಚುನಾವಣೆ ದಿನಾಂಕ ನಿಗದಿಯಾದ ಬಳಿಕವೂ ಇಷ್ಟು ದೊಡ್ಡ ಕಾರ್ಯಕ್ರಮ ಆಯೋಜಿಸಿದ್ದೀರಿ. ಈ ಮೂಲಕ ಮುಂದಿನ 5 ವರ್ಷದಲ್ಲಿ ಏನಾಗಲಿದೆ ಎಂಬುದರ ಬಗ್ಗೆ ನಿಮಗೆ ಈಗಲೇ ತಿಳಿದಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸಿದ ಸಚಿವಾಲಯವನ್ನು ಪ್ರಧಾನಿ ಶ್ಲಾ ಸಿದ್ದಾರೆ. ಈ ಮೂಲಕ ತಮ್ಮ ಗೆಲುವಿನ ಬಗ್ಗೆ ವಿಶ್ವಾಸವನ್ನೂ ವ್ಯಕ್ತ ಪಡಿಸಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.