ಕಾಂಡೋಮ್‌ ಇ-ಖರೀದಿಯಲ್ಲಿ ರಾಜ್ಯ ನಂ.1


Team Udayavani, Nov 13, 2017, 6:20 AM IST

online.jpg

ಹೊಸದಿಲ್ಲಿ/ಬೆಂಗಳೂರು: ಕಾಂಡೋಮ್‌ ಖರೀದಿ ಕುರಿತು ಸಾಕಷ್ಟು ಜನಜಾಗೃತಿ ಮೂಡಿದ್ದರೂ, ಅಂಗಡಿಗೆ ಹೋಗಿ ಕಾಂಡೋಮ್‌ ಖರೀದಿ ಮಾಡಲು ನಮ್ಮ ಜನರಿಗೆ ಮುಜುಗರ ಇರುವುದಂತೂ ನಿಜ. ಇದಕ್ಕೆ ಸಾಕ್ಷ್ಯ ಎಂಬಂತೆ ಈಚೆಗೆ ಆನ್‌ಲೈನ್‌ನಲ್ಲಿ ಕಾಂಡೋಮ್‌ ಖರೀದಿ ಭರಾಟೆ ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ. ಅದರಲ್ಲೂ ಕರ್ನಾಟಕ ರಾಜ್ಯ ಮುಂದಿದೆ.

ಬಹಿರಂಗವಾಗಿ ಅಂಗಡಿಗೆ ಹೋಗದೆ ಮನೆಯಲ್ಲೇ ಕೂತು ಕಾಂಡೋಮ್‌ ಆರ್ಡರ್‌ ಮಾಡುವುದನ್ನು ಉತ್ತೇಜಿಸಲು ಬೆಂಗಳೂರಿನ ಏಡ್ಸ್‌ ಹೆಲ್ತ್‌ಕೇರ್‌ ಫೌಂಡೇಷನ್‌ ಆರಂಭಿಸಿದ್ದ ಆನ್‌ಲೈನ್‌ ಶಾಪಿಂಗ್‌ನಲ್ಲಿ ಈ ಟ್ರೆಂಡ್‌ ಢಾಳಾಗಿ ಕಾಣಿಸಿ ಕೊಂಡಿದೆ.  ಏ.28ಕ್ಕೆ ಆರಂಭವಾದ ಈ ಆನ್‌ಲೈನ್‌ ಸ್ಟೋರ್‌ನಲ್ಲಿ ಇದುವರೆಗೆ ಹತ್ತು ಲಕ್ಷ ಮಾರಾಟವಾಗಿದೆ. ಈ ಪೈಕಿ ಈ ಪೈಕಿ ದಿಲ್ಲಿ ಮತ್ತು ಕರ್ನಾಟಕದಲ್ಲಿ ಕಾಂಡೋಮ್‌ಗೆ ಹೆಚ್ಚಿನ ಬೇಡಿಕೆಯಿದೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಕೇವಲ 69 ದಿನಗಳಲ್ಲಿ 10 ಲಕ್ಷ ಕಾಂಡೋಮ್‌ಗಳು ಮಾರಾಟವಾಗಿವೆ. 10 ಲಕ್ಷ ಕಾಂಡೋಮ್‌ ಪೈಕಿ 5.14 ಲಕ್ಷದಷ್ಟು ಸಮುದಾಯಗಳು ಮತ್ತು ಎನ್‌ಜಿಒಗಳು ಪಡೆದರೆ, ಉಳಿದ ಕಾಂಡೋಮ್‌ಗಳನ್ನು ಜನರು ಖರೀದಿಸಿದ್ದಾರೆ.

ಉಚಿತ ಕಾಂಡೋಮ್‌ಗಳನ್ನು ಹಿಂದುಸ್ತಾನ್‌ ಲ್ಯಾಟೆಕ್ಸ್‌ ಲಿಮಿಟೆಡ್‌ ತಯಾರಿಸುತ್ತಿದೆ. ಆನ್‌ಲೈನ್‌ ಸ್ಟೋರ್‌ಗೆ ವ್ಯಕ್ತವಾದ ಪ್ರತಿಕ್ರಿಯೆ ಕಂಡು ಅಚ್ಚರಿಯಾಗಿದೆ. 10 ಲಕ್ಷ ಕಾಂಡೋಮ್‌ಗಳನ್ನು ಡಿಸೆಂಬರ್‌ವರೆಗೆ ವಿತರಿಸಲು ಅಂದಾಜು ಮಾಡಿದ್ದೆವು. ಆದರೆ ಜುಲೈ ಮೊದಲ ವಾರದಲ್ಲೇ ಎಲ್ಲ ಕಾಂಡೋಮ್‌ಗಳು ಖಾಲಿಯಾಗಿದ್ದವು. ಹೀಗಾಗಿ ಮತ್ತೆ 20 ಲಕ್ಷ ಕಾಂಡೋಮ್‌ಗಳಿಗೆ ಆರ್ಡರ್‌ ಮಾಡಲಾಗಿದ್ದು, ನವೆಂಬರ್‌ ಕೊನೆಯ ವಾರದಲ್ಲಿ ಲಭ್ಯವಾಗಲಿದೆ. ಅಲ್ಲದೆ ಜನವರಿಗಾಗಿ 50 ಲಕ್ಷ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಫೌಂಡೇಶನ್‌ನ ನಿರ್ದೇಶಕ ಡಾ. ವಿ ಶ್ಯಾಮ ಪ್ರಸಾದ್‌ ಹೇಳಿದ್ದಾರೆ.

ಬಹುತೇಕರು ಕಾಂಡೋಮ್‌ಗಳನ್ನು ಅಂಗಡಿಗೆ ತೆರಳಿ ಖರೀದಿ ಮಾಡಲು ಮುಜುಗರಪಟ್ಟುಕೊಳ್ಳುವುದರಿಂದ ಆನ್‌ಲೈನ್‌ ತಾಣದ ಮೊರೆಹೋಗಿದ್ದಾರೆ. ಆನ್‌ಲೈನ್‌ ತಾಣದಲ್ಲಿ ಆರ್ಡರ್‌ ಮಾಡಿದಾಗ ಅದನ್ನು ವಿತರಿಸುವವರಿಗೆ ಪ್ಯಾಕೇಜ್‌ನಲ್ಲಿ ಏನಿರುತ್ತದೆ ಎಂದು ತಿಳಿದಿರುವುದಿಲ್ಲ. ಹೀಗಾಗಿ ಹೆಚ್ಚಿನ ಜನರು ಆನ್‌ಲೈನ್‌ನಿಂದ ಕಾಂಡೋಮ್‌ ಖರೀದಿಸುತ್ತಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.