ಏಕತಾ ಪ್ರತಿಮೆ: ಪ್ರವಾಸಿಗರ ಸಂಖ್ಯೆ ಶೇ. 30 ಹೆಚ್ಚಳ
Team Udayavani, May 2, 2022, 9:30 PM IST
ಅಹ್ಮದಾಬಾದ್: ಗುಜರಾತ್ನ ಸರ್ದಾರ್ ಸರೋವರ್ ಡ್ಯಾಂನಲ್ಲಿ ನಿರ್ಮಿಸಲಾಗಿರುವ 182 ಮೀ. ಎತ್ತರದ ಸರ್ದಾರ್ ವಲ್ಲಭಬಾಯಿ ಪ್ರತಿಮೆಯನ್ನು (ಏಕತಾ ಪ್ರತಿಮೆ) ನೋಡಲು ಆಗಮಿಸುತ್ತಿರುವವರ ಸಂಖ್ಯೆ ಶೇ 30.5ರಷ್ಟು ಹೆಚ್ಚಾಗಿದೆ.
ಇದು ಕೊರೊನಾ ಪೂರ್ವದಲ್ಲಿ ಆಗಮಿಸುತ್ತಿದ್ದ ದೈನಂದಿನ ಪ್ರವಾಸಿಗರ ಸಂಖ್ಯೆಯನ್ನೂ ದಾಟಿದೆ. ಕೊರೊನಾ ಪೂರ್ವದಲ್ಲಿ ಏಕತಾ ಪ್ರತಿಮೆಗೆ ಪ್ರತಿದಿನ ಭೇಟಿ ನೀಡುತ್ತಿದ್ದವರ ಸರಾಸರಿ ಸಂಖ್ಯೆ 10,194ರಷ್ಟಿತ್ತು.
ಇದನ್ನೂ ಓದಿ:ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಬೆಂಗಳೂರಿಗೆ ಬಂತು 700 ಕೆ.ಜಿ. ತೂಕದ ಖಡ್ಗ
ಇತ್ತೀಚಿನ ದಿನಗಳಲ್ಲಿ ಇದು 18,187ಕ್ಕೇರಿದ್ದು ಒಟ್ಟಾರೆ ಶೇ 30.5ರಷ್ಟು ಹೆಚ್ಚಾಗಿದೆ ಎಂದು ಕೇಂದ್ರದ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್