ಇಂಡಿಯಾ ಗೇಟ್ ಬಳಿಯಲ್ಲಿದ್ದ ಹುತಾತ್ಮರ ಸ್ಮಾರಕವೂ ಸ್ಥಳಾಂತರ
Team Udayavani, May 27, 2022, 9:33 PM IST
ನವದೆಹಲಿ: ರಾಷ್ಟ್ರ ರಾಜಧಾನಿಯ ಇಂಡಿಯಾ ಗೇಟ್ ಬಳಿಯಲ್ಲಿದ್ದ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ್ದ ಸ್ಮಾರಕವನ್ನು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಸ್ಥಳಾಂತರಿಸಲಾಗಿದೆ.
ಕೆಲವು ತಿಂಗಳುಗಳ ಹಿಂದೆ ಇಂಡಿಯಾ ಗೇಟ್ ಬಳಿಯಿದ್ದ ಅಮರ್ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಸ್ಥಳಾಂತರಿಸಲಾಗಿತ್ತು. ಈಗ, ಹುತಾತ್ಮರ ನೆನಪಿಗಾಗಿ ಇದ್ದ ತಲೆಕೆಳಗಾದ ಬಂದೂಕು ಹಾಗೂ ಅದರ ಮೇಲೆ ಟೋಪಿ ಇದ್ದ ಸ್ಮಾರಕವನ್ನೂ ಸ್ಥಳಾಂತರಿಸಲಾಗಿದೆ.
1971ರ ಯುದ್ಧ ಸೇರಿದಂತೆ ಮೊದಲ ಮಹಾಯುದ್ಧ ಹಾಗೂ ಇನ್ನಿತರ ಯುದ್ಧಗಳಲ್ಲಿ ಮಡಿದ ಭಾರತದ ವೀರ ಯೋಧರ ಸ್ಮರಣೆಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ