ಮನೆಯಲ್ಲೇ ಇರಿ’, ‘ಯಾರೂ ಭಯಪಡಬೇಡಿ… ಹಿಮಾಚಲ ಜನರಿಗೆ ಸಿಎಂ ಸುಖವಿಂದರ್ ಸಿಂಗ್ ಅಭಯ
Team Udayavani, Jul 10, 2023, 1:31 PM IST
ಹಿಮಾಚಲ ಪ್ರದೇಶ: ಭಾರೀ ಮಳೆಯಿಂದ ಹಿಮಾಚಲ ಪ್ರದೇಶದಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದ ಭಯಾನಕ ವೀಡಿಯೊಗಳು ಹೊರಬರುತ್ತಿದ್ದಂತೆ, ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಇಂದು ರಾಜ್ಯದ ಜನರನ್ನು ಮುಂದಿನ 24 ಗಂಟೆಗಳ ಕಾಲ ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಅಧಿಕಾರಿಗಳೊಂದಿಗೆ ಜನರಿಗೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ.
ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂದಿನ 24 ಗಂಟೆಗಳ ಕಾಲ ಜನರು ಒಗ್ಗಟ್ಟಿನಿಂದ ಕಷ್ಟವನ್ನು ಎದುರಿಸಲು ಮತ್ತು ತಮ್ಮ ತಮ್ಮ ಮನೆಗಳಲ್ಲಿ ಇರಬೇಕೆಂದು ನಾನು ಒತ್ತಾಯಿಸುತ್ತೇನೆ, ”ಎಂದು ಮುಖ್ಯಮಂತ್ರಿ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ಯಾವುದೇ ತುರ್ತು ಸಂದರ್ಭದಲ್ಲಿ ನೀವು ನನ್ನ ನಂಬರ್ ಗೆ ಕರೆಮಾಡಬಹುದು ಜೊತೆಗೆ ನಾನು ಕೂಡ 24 ಗಂಟೆಗಳ ಕಾಲ ಲಭ್ಯವಿರುತ್ತೇನೆ” ಎಂದು ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ, ನಿರಂತರ ಭಾರೀ ಮಳೆಯಿಂದ ಉಂಟಾದ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳಿಂದ, ಮನೆಗಳು ಮತ್ತು ಕಟ್ಟಡಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿದ್ದು ಮತ್ತು ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ 13 ಜಿಲ್ಲೆಗಳ ಪೈಕಿ 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: British nurse: ರೋಗಿಯೊಂದಿಗೆ ನರ್ಸ್ ಸಂಬಂಧ; ಸಂಭೋಗದ ವೇಳೆಯೇ ಮೃತಪಟ್ಟ ರೋಗಿ
*****सभी प्रदेशवासियों से नदी-नालों के निकट न जाने की अपील*****#WeatherAlert#HeavyRainfallAlert#StaySafe#Stay_Away_from_Water_Bodies pic.twitter.com/WTRxMIXMLn
— Sukhvinder Singh Sukhu (@SukhuSukhvinder) July 9, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ