Ram Mandir ಮೆರವಣಿಗೆ ಮೇಲೆ ಕಲ್ಲುತೂರಾಟ: ಮಧ್ಯಪ್ರದೇಶದ 3 ಕಡೆ ನಿಷೇಧಾಜ್ಞೆ ಜಾರಿ

ಹಲವರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Team Udayavani, Jan 10, 2024, 6:40 AM IST

police crime

ಭೋಪಾಲ್‌: ಮಧ್ಯಪ್ರದೇಶದ ಶಾಜಾಪುರ ನಗರದ ಮಗಾರಿಯಾ ಪ್ರದೇಶದಲ್ಲಿ ನಡೆಯುತ್ತಿದ್ದ ಹಿಂದೂಗಳ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆದಿದ್ದು, ಶಾಜಾಪುರದ ಮೂರು ನಗರಗಳಲ್ಲಿ ನಿಷೇಧಾಜ್ಞೆ  ಜಾರಿಗೊಳಿಸಲಾಗಿದೆ.

ಅಯೋಧ್ಯೆಯಲ್ಲಿ ಶೀಘ್ರವೇ ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದಿನಂಪ್ರತಿ ಸಂಜೆ ವೇಳೆ ಹಿಂದೂಗಳ ಗುಂಪೊಂದು ಶಾಜಾಪುರದ ವಿವಿಧ ನಗರಗಳಲ್ಲಿ ಧಾರ್ಮಿಕ ಮೆರÊ ‌ಣಿಗೆ ನಡೆಸುತ್ತಿದೆ. ಸೋಮವಾರ ರಾತ್ರಿ 8 ಗಂಟೆಗೆ ಮೆರವಣಿಗೆ ನಡೆಸುವಾಗ ಮಗಾ ರಿಯಾದ ನಾಗ್‌- ನಾಗಿನ್‌ ರಸ್ತೆ ಯಲ್ಲಿರುವ ಮಸೀದಿಯೊಂದರ ಬಳಿ 8-9 ಮಂದಿಯ ತಂಡ ಮೆರವಣಿಗೆಗೆ ತಡೆಯೊಡ್ಡಿದೆ. ಅಲ್ಲದೇ ನಗರದಿಂದ ಮುಂದಕ್ಕೆ ಮೆರವಣಿಗೆ ಹೋಗಕೂಡದೆಂದು ತಾಕೀತು ಮಾಡಿ, ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ. ಕತ್ತಿಗಳನ್ನೂ ಝಳಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಗಾರಿಯಾ, ಕಚ್ಚಿವಾಡಾ, ಲಾಲ್‌ಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹ್ಯೂಸ್ಟನ್‌ನಲ್ಲಿ ಮೆರವಣಿಗೆ: ಮಂದಿರ ಉದ್ಘಾಟನೆ ಹಿನ್ನೆಲೆ ಅಮೆರಿಕದಲ್ಲಿರುವ ಭಾರತೀಯ ಮೂಲದ ಹಿಂದೂಗಳು ಕಾರು ರ್ಯಾಲಿ ನಡೆಸಿದ್ದಾರೆ. ಟೆಕ್ಸಾಸ್‌ನ ಹ್ಯೂಸ್ಟನ್‌ನ ಶ್ರೀ ಮೀನಾಕ್ಷಿ ದೇಗುಲದಿಂದ ರ್ಯಾಲಿ ಆರಂಭಗೊಂಡು, ರಿಚ¾ಂಡ್‌ನ‌ ಶ್ರೀ ಶಾರದಾಂಬಾ ದೇಗುಲದಲ್ಲಿ ಕೊನೆಗೊಂಡಿತು.

ವನವಾಸ ವೇಳೆ ಶ್ರೀರಾಮ ಕ್ರಮಿಸಿದ ಮಾರ್ಗದಲ್ಲಿ ರಾಮೋತ್ಸವ ಯಾತ್ರೆ!

ವನವಾಸ ಮುಗಿಸಿ ಅಯೋಧ್ಯೆಗೆ ಹಿಂದಿರುಗಿದ ರಾಮನು ಯಾವ ಹಾದಿಯಲ್ಲಿ ನಡೆದು ತನ್ನ ಸಾಮ್ರಾಜ್ಯ ತಲುಪಿದನೋ ಆ ಎಲ್ಲ ಮಾರ್ಗದಲ್ಲೂ ಸಂಚರಿಸುವ ಮೂಲಕವೇ ಅಯೋಧ್ಯೆ ತಲುಪಲು 500ಕ್ಕೂ ಅಧಿಕ ಮಂದಿ ಸೋಶಿಯಲ್‌ ಮೀಡಿಯಾ ಇನ್‌ಫ‌ೂÉéಯೆನ್ಸರ್‌ಗಳು ಸಿದ್ಧತೆ ನಡೆಸಿದ್ದಾರೆ. ರಾಮೋತ್ಸವ ಯಾತ್ರೆ ಹೆಸರಿನಲ್ಲಿ ನಡೆಯಲಿರುವ ಈ ಪಯಣಕ್ಕೆ ಜ.14ರಂದು ಚಾಲನೆ ದೊರೆಯಲಿದೆ. 4,500 ಕಿ.ಮೀ. ಕ್ರಮಿಸುವ ಈ ಯಾತ್ರೆಯು ಒಂದು ತಿಂಗಳ ಅವಧಿಯಲ್ಲಿ 5 ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶವನ್ನು ಸುತ್ತುವರಿಯಲಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ರಾಮೋತ್ಸವ ಯಾತ್ರೆ ಪ್ರಾರಂಭವಾಗಲಿದೆ ಎಂದು ಆಯೋಜಕರ ತಂಡದ ಅಪೂರ್ವ ಸಿಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.