ದರ್ಗಾ ತೆರವಿಗೆ ನೋಟಿಸ್:‌ ಖಾಕಿ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಕ್ಕೆ ಬೆಂಕಿ; ಓರ್ವ ಸಾವು


Team Udayavani, Jun 17, 2023, 9:33 AM IST

ದರ್ಗಾ ತೆರವಿಗೆ ನೋಟಿಸ್:‌ ಖಾಕಿ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಕ್ಕೆ ಬೆಂಕಿ; ಓರ್ವ ಸಾವು

ಗುಜರಾತ್:‌ ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್‌ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್‌ ನ ಜುನಾಗಢ್‌ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ.

ಜುನಾಗಢ್ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ದರ್ಗಾವನ್ನು ಅಕ್ರಮವಾಗಿ ಕಟ್ಟಲಾಗಿದೆ. ತೆರವುಗೊಳಿಸಲು ಗಡುವು ನೀಡುವ ನೋಟಿಸ್ ನ್ನು ಅಂಟಿಸಲು ಬಂದಿದ್ದಾರೆ. ಈ ವೇಳೆ ಪೊಲೀಸರು ಜೊತೆಯಾಗಿ ಬಂದಿದ್ದಾರೆ. ವಿಚಾರ ತಿಳಿದು ಸುಮಾರು 200-300 ಜನರು ದರ್ಗಾಕ್ಕೆ ಬಂದಿದ್ದಾರೆ.

ಇದನ್ನೂ ಓದಿ: Hot News: ಬಿಗ್‌ ಬಾಸ್‌ ಓಟಿಟಿ-2 ನಲ್ಲಿ ಸ್ಪರ್ಧಿಯಾಗಿ ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ?

ಅಧಿಕಾರಿಗಳು ನೋಟಿಸ್ ನೀಡಲು ಬರುವ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ದರ್ಗಾ ತೆರವಿಗೆ ವಿರೋಧ ವ್ಯಕ್ತಪಡಿಸಿ ಜನ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆಕ್ರೋಶಗೊಂಡು ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಲ್ಲು ತೂರಾಟದಿಂದ ಡಿಎಸ್‌ ಪಿ ಸೇರಿದಂತೆ ಹಲವು ಪೊಲೀಸ್‌ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 174 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ದರ್ಗಾ ತೆರವು ವಿಚಾರ ಹಿಂಸೆಗೆ ತಿರುಗಿದ್ದು, ಘಟನಾ ಸ್ಥಳಕ್ಕೆ ಇನ್ನಷ್ಟು ಪೊಲೀಸ್‌ ಪಡೆ ಬಂದು ಆಶ್ರುವಾಯುಗಳನ್ನು ಬಳಸಿ ಪರಿಸ್ಥಿತಿಯನ್ನು ನಿಯಂತ್ರಿಸಿದೆ.

ದರ್ಗಾ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ. ಸರಿಯಾದ ರೀತಿಯಲ್ಲಿ ನಿರ್ಮಾಣ ಮಾಡಿದ್ದರೆ ಅದಕ್ಕೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ನೀಡಲು 5 ದಿನಗಳ ಗಡುವನ್ನು ಸ್ಥಳೀಯ ಆಡಳಿತ ನೀಡಿದೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.