Railway Trackನಲ್ಲಿ ಕಲ್ಲುಗಳು, ರಾಡ್ಗಳು!: ವಂದೇ ಭಾರತ್ ಗುರಿಯಾಗಿರಿಸಿ ಕೃತ್ಯ; Video
ಕಠಿಣ ಶಿಕ್ಷೆಯ ಅಗತ್ಯವಿದೆ...
Team Udayavani, Oct 2, 2023, 5:55 PM IST
ಚಿತ್ತೋರಗಢ : ರಾಜಸ್ಥಾನದಲ್ಲಿ ಹಳಿಯ ಮೇಲೆ ಜಲ್ಲಿ ಕಲ್ಲುಗಳು , ರಾಡ್ಗಳನ್ನಿರಿಸಿ ಭಾರಿ ಅವಘಡ ನಡೆಸಲು ಸಂಚು ರೂಪಿಸಿರುವುದು ಕಂಡು ಬಂದಿದ್ದು, ವಂದೇ ಭಾರತ್ ಉದಯಪುರ-ಜೈಪುರ ರೈಲನ್ನು ನಿಲ್ಲಿಸಲಾಗಿದೆ.
ಭಾನುವಾರ ಬೆಳಗ್ಗೆ ಸುಮಾರು 09:55 ಗಂಟೆಯ ವೇಳೆ ವಿಚಾರ ಗಮನಕ್ಕೆ ಬಂದಿದ್ದು, ಸಂಖ್ಯೆ 20979 ರೈಲನ್ನು ಗಂಗರಾರ್-ಸೋನಿಯಾನ ವಿಭಾಗದಲ್ಲಿ ನಿಲ್ಲಿಸಲಾಗಿದೆ. ಜಲ್ಲಿ ಕಲ್ಲುಗಳನ್ನು ಮತ್ತು ತಲಾ ಒಂದು ಅಡಿ ದೂರದಲ್ಲಿ ಎರಡು ರಾಡ್ಗಳನ್ನು ಇರಿಸಲಾಗಿತ್ತು.
We have the most cruel animals in our society. Harsh punishments required. pic.twitter.com/tWJgfqm5iB
— Indian Tech & Infra (@IndianTechGuide) October 2, 2023
ರೈಲ್ವೆ ಪೊಲೀಸರು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ರೀತಿ ದುಷ್ಕೃತ್ಯ ಎಸಗುವವರ ವಿರುದ್ಧ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ