ಬೀದಿನಾಯಿ ಅಟ್ಟಹಾಸಕ್ಕೆ ಅಣ್ಣ-ತಮ್ಮ ಮೃತ್ಯು
Team Udayavani, Mar 12, 2023, 6:50 AM IST
ಹೊಸದಿಲ್ಲಿ: ಮೂರು ದಿನಗಳ ಅವಧಿಯಲ್ಲಿ ಬೀದಿನಾಯಿಗಳ ಅಟ್ಟಹಾಸಕ್ಕೆ ಸಹೋದರರಿಬ್ಬರು ಬಲಿಯಾದ ಘಟನೆ ದೆಹಲಿಯ ವಸಂತ್ ಕುಂಜ್ನಲ್ಲಿ ನಡೆದಿದೆ.
ಶುಕ್ರವಾರ ಸಿಂಧಿ ಕ್ಯಾಂಪ್ನಲ್ಲಿ ಬೀದಿನಾಯಿಗಳು 7 ವರ್ಷದ ಬಾಲಕ ಆನಂದ್ನನ್ನು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿದ್ದವು. ಬಾಲಕನ ಕುಟುಂಬವು ಈ ಆಘಾತದಿಂದ ಕಂಗಾಲಾಗಿರುವಂತೆಯೇ, ಭಾನುವಾರ ಮೂತ್ರ ವಿಸರ್ಜಿಸಲು ಮನೆ ಹೊರಗೆ ಬಂದಿದ್ದ ಆನಂದ್ನ ತಮ್ಮ ಆದಿತ್ಯ(5)ನ ಮೇಲೂ ಬೀದಿನಾಯಿಗಳು ದಾಳಿ ನಡೆಸಿವೆ. ಕೆಲವೇ ಕ್ಷಣಗಳಲ್ಲಿ ಬಾಲಕ ಅಸುನೀಗಿದ್ದಾನೆ. ಈ ಘಟನೆಯು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು