ಒತ್ತಡಕ್ಕೆ ಮಣಿದ ಪಾಕ್
Team Udayavani, Jul 14, 2019, 5:00 AM IST
ಹೊಸದಿಲ್ಲಿ: ಕರ್ತಾರ್ಪುರ ಕಾರಿಡಾರ್ ವಿಚಾರದಲ್ಲಿ ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ಥಾನ, ಪಾಕ್ನ ಕರ್ತಾರ್ಪುರ ಕಾರಿಡಾರ್ ಸಮಿತಿಯಲ್ಲಿದ್ದ ಖಲಿಸ್ತಾನ್ ಪರ ಸದಸ್ಯರನ್ನು ತೆಗೆದುಹಾಕಿದೆ. ರವಿವಾರ ಎರಡನೇ ಸುತ್ತಿನ ಮಾತುಕತೆಗೂ ಮುನ್ನವೇ ಪಾಕ್ ಈ ಕ್ರಮ ಕೈಗೊಂಡಿದ್ದು ಅತ್ಯಂತ ಮಹತ್ವದ್ದಾಗಿದೆ.
ಪಾಕಿಸ್ಥಾನದಲ್ಲಿರುವ ಗುರುದ್ವಾರಗಳ ಅಭಿವೃದ್ಧಿಗಾಗಿ ಸಿಕ್ಖ್ ಗುರುದ್ವಾರ ಪ್ರಬಂಧಕ ಸಮಿತಿಯನ್ನು ರಚಿಸಲಾಗಿದ್ದು, ಇದರಲ್ಲಿ ಖಲಿಸ್ತಾನ್ ಪರ ಮುಖಂಡ ಗೋಪಾಲ್ ಸಿಂಗ್ ಚಾವ್ಲಾರನ್ನೂ ಸೇರಿಸಲಾಗಿತ್ತು. ಭಾರತದಲ್ಲಿ ಖಲಿಸ್ತಾನ್ ಪರ ಸಂಘಟನೆಗಳು ಹಿಂಸಾಚಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೊದಲಿನಿಂದಲೂ ಗೋಪಾಲ್ ಸಿಂಗ್ ಸೇರ್ಪಡೆಗೆ ಭಾರತ ಆಕ್ಷೇಪಿಸಿತ್ತು. ಅಷ್ಟೇ ಅಲ್ಲ, ಇದೇ ಗೋಪಾಲ್ ಸಿಂಗ್ ಕಳೆದ ವರ್ಷ ಭಾರತದ ಅಧಿಕಾರಿಗಳು ಲಾಹೋರ್ನಲ್ಲಿನ ಗುರುದ್ವಾರವೊಂದಕ್ಕೆ ಭಾರತದ ಅಧಿಕಾರಿಗಳು ತೆರಳದಂತೆ ತಡೆದಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ