ಪಶ್ಚಿಮ ಬಂಗಾಳ: ಮುಷ್ಕರ ನಿರತ ವೈದ್ಯರಿಗೆ ಸಿಎಂ 4 ಗಂಟೆ ಗಡುವು

ಕಠಿಣ ಕ್ರಮದ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

Team Udayavani, Jun 13, 2019, 2:22 PM IST

mamata

ಕೋಲ್ಕತಾ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಮುಷ್ಕರ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 4 ಗಂಟೆಗಳ ಗಡುವು ನೀಡಿದ್ದಾರೆ.

ವೈದ್ಯರ ಪ್ರತಿಭಟನೆಯಿಂದಾಗಿ ಚಿಕಿತ್ಸೆ ಲಭಿಸದೆ ನೂರಾರು ರೋಗಿಗಳು ಪರದಾಡುತ್ತಿರುವ ಹಿನ್ನಲೆಯಲ್ಲಿ ಕೋಲ್ಕತಾದ ಎಸ್‌ಎಸ್‌ಕೆಎಮ್‌ ಮೆಡಿಕಲ್‌ ಕಾಲೇಜಿಗೆ ಆಗಮಿಸಿ ಪ್ರತಿಭಟನಾ ನಿರತರಿಗೆ ಎಚ್ಚರಿಕೆ ನೀಡಿದರು. ಆಸ್ಪತ್ರೆಗಳು 4 ಗಂಟೆಯ ಒಳಗೆ ಕಾರ್ಯ ನಿರ್ವಹಿಸಬೇಕು. ಹೊರ ರಾಜ್ಯದವರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ನಾವು ಈ ಬಗ್ಗೆ ತನಿಖೆ ನೀಡಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಗುರುವಾರ ಸಂಜೆ 4.30 ರ ಒಳಗೆ ಕರ್ತವ್ಯಕ್ಕೆ ಹಾಜರಾಗಲು ಗಡುವು ನೀಡಲಾಗಿದೆ.

ವೈದ್ಯರು ನಾಲ್ಕು ದಿನಗಳಿಂದ ಕೆಲಸ ಮಾಡುತ್ತಿಲ್ಲ ಎನ್ನುವಷ್ಟು ದುರದೃಷ್ಟಕರ ವಿಚಾರ ಬೇರೆ ಇಲ್ಲ. ಯಾವ ವೈದ್ಯರು ಕರ್ತವ್ಯಕ್ಕೆ ಹಾಜರಾಗುವುದಿಲ್ಲವೋ ಅಂತಹ ವೈದ್ಯರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಜೂನ್‌ 10 ರಂದು 75 ವರ್ಷದ ವ್ಯಕ್ತಿಗೆ ಚಿಕಿತ್ಸೆ ನೀಡದೆ ಸಾವಿಗೆ ಕಾರಣರಾದರು ಎಂದು ವೈದ್ಯರ ಮೇಲೆ ಹಲ್ಲೆ ನಡೆಸಲಾಗಿತ್ತು.
ಹಲ್ಲೆ ಖಂಡಿಸಿ ಮೂರು ದಿನಗಳಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.