ಕ್ಯಾಂಪಸ್ನಲ್ಲಿ ವಿದ್ಯಾರ್ಥಿ ಹತ್ಯೆ
Team Udayavani, Apr 4, 2019, 3:00 AM IST
ವಾರಾಣಸಿ: ಬನಾರಸ್ ಹಿಂದೂ ವಿವಿಯಲ್ಲಿ ಅಮಾನತುಗೊಂಡಿದ್ದ ವಿದ್ಯಾರ್ಥಿ ಗೌರವ್ ಸಿಂಗ್ ಅವರನ್ನು ವಿವಿ ಕ್ಯಾಂಪಸ್ನ ಹಾಸ್ಟೆಲ್ ಹೊರಗೆಯೇ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಸಂಬಂಧ ವಿಶ್ವವಿದ್ಯಾಲಯದ ಮುಖ್ಯ ಪ್ರಾಕ್ಟರ್ ರೊಯಾನಾ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜತೆಗೆ, ಅಹಿತಕರ ಘಟನೆ ನಡೆಯದಂತೆ ವಿವಿ ಆವರಣದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. 2017ರಲ್ಲಿ ವಿವಿಯಲ್ಲಿ ನಡೆದ ಗಲಭೆಯಲ್ಲಿ ಗೌರವ್ ಪಾತ್ರ ಇದ್ದ ಹಿನ್ನೆಲೆಯಲ್ಲಿ ಆತನನ್ನು ಅಮಾನತು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು