ಸಬ್‌ಮರಿನ್‌ ಪ್ರಾಜೆಕ್ಟ್ ಸಿದ್ಧ : 45 ಸಾವಿರ ಕೋಟಿ ರೂ. ವೆಚ್ಚದ ಯೋಜನೆ


Team Udayavani, Jun 21, 2019, 5:55 AM IST

submarine

ಹೊಸದಿಲ್ಲಿ: ಕೇಂದ್ರ ಸರಕಾರವು ಈಗಾಗಲೇ ಯೋಜಿಸಿದ 45 ಸಾವಿರ ಕೋಟಿ ರೂ. ವೆಚ್ಚದಲ್ಲಿ ಆರು ಸಬ್‌ಮರೀನ್‌ ನಿರ್ಮಾಣ ಯೋಜನೆ ಅಡಿ ಮಹತ್ವದ ಹೆಜ್ಜೆ ಇಟ್ಟಿದ್ದು, ಇನ್ನೊಂದು ಜಲಾಂತರ್ಗಾಮಿ ಉತ್ಪಾದನ ಘಟಕ ಸ್ಥಾಪಿಸಲು ನಿರ್ಧರಿಸಿದೆ. ಸದ್ಯ ಮುಂಬಯಿನ ಮಡಗಾಂವ್‌ ಡಾಕ್‌ಯಾರ್ಡ್‌ ನಲ್ಲಿ ಮೊದಲ ಹಂತದಲ್ಲಿ ಫ್ರೆಂಚ್‌ ಸಹಭಾಗಿತ್ವದಲ್ಲಿ ಸ್ಕಾಪೀìನ್‌ ಶ್ರೇಣಿಯ ಸಬ್‌ಮರೀನ್‌ ನಿರ್ಮಾಣ ಮಾಡಲಾಗುತ್ತಿದೆ.

ಕೇಂದ್ರ ಸರಕಾರ ಈಗ ಪ್ರಸ್ತಾವಿಸಿರುವ 2ನೇ ಹಂತದಲ್ಲಿ ವಿದೇಶಿ ಕಂಪೆನಿಗಳು ಭಾರತದ ಕಂಪೆನಿಯ ಸಹಭಾಗಿತ್ವದಲ್ಲಿ ಸಬ್‌ಮರೀನ್‌ ನಿರ್ಮಿಸಲಿವೆ. ಈ ಯೋಜನೆಯು ದೇಶೀ ವಿನ್ಯಾಸ ಮತ್ತು ನಿರ್ಮಾಣ ಸಾಮ ರ್ಥ್ಯಕ್ಕೆ ಮಹತ್ವದ ಉತ್ತೇಜನ ನೀಡಲಿದೆ. ಈ ಯೋಜನೆ ಯಶಸ್ವಿಯಾದರೆ ಜಗತ್ತಿನಲ್ಲೇ ಭಾರತವು ಸಬ್‌ಮರೀನ್‌ ನಿರ್ಮಾಣದ ಕೇಂದ್ರವಾಗಿ ಹೊರ ಹೊಮ್ಮ ಲಿದೆ. ಈಗಾಗಲೇ ಮೊದಲ ಹಂತದಲ್ಲಿ 6 ಜಲಾಂತ ರ್ಗಾಮಿಗಳನ್ನು ನಿರ್ಮಿ ಸಲಾಗುತ್ತಿದ್ದು, 2ನೇ ಹಂತದಲ್ಲಿ ಇನ್ನೂ 6 ಸಬ್‌ಮರೀನ್‌ಗಳ ನಿರ್ಮಾಣಕ್ಕೆ ಆರ್ಡರ್‌ ನೀಡುವ ಸಾಧ್ಯತೆಯಿದೆ.

ಸದ್ಯ ಈ ಯೋಜನೆಯಲ್ಲಿ ಆಸಕ್ತಿ ಹೊಂದಿರುವ ಭಾರತೀಯ ಕಂಪೆನಿಗಳನ್ನು ಗುರುತಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ಆಹ್ವಾನಿಸಲಾಗಿದೆ. ಮುಂದಿನ 2 ತಿಂಗಳಲ್ಲಿ ಆಸಕ್ತ ಕಂಪೆನಿಗಳು ತಮ್ಮ ಆಸಕ್ತಿ ಪ್ರಕಟಿಸಲು ಅವಕಾಶವಿದೆ. ಅನಂತರದ ಹಂತದಲ್ಲಿ ಸರಕಾರ ಬಿಡ್‌ ಕರೆಯಲಿದೆ. ಈ ಪ್ರಕ್ರಿಯೆ ಇನ್ನಷ್ಟೇ ಆರಂಭವಾಗಿದ್ದು, ಈ ಪ್ರಾಜೆಕ್ಟ್ ಅಡಿ ಸಬ್‌ಮರೀನ್‌ ನಿರ್ಮಾಣವಾಗಲು 5 ವರ್ಷಕ್ಕೂ ಹೆಚ್ಚಿನ ಅವಧಿ ತೆಗೆದುಕೊಳ್ಳಲಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.