2 ವಾರದೊಳಗೆ ಮಾಲಿನ್ಯ ಯೋಜನೆ ಸಲ್ಲಿಸಿ : NGT ಆದೇಶ


Team Udayavani, Nov 17, 2017, 4:11 PM IST

Delhi Smog-700.jpg

ಹೊಸದಿಲ್ಲಿ : ವಾಯು ಮಾಲಿನ್ಯಕ್ಕೆ ತಮ್ಮ ಕೊಡುಗೆ ನೀಡುತ್ತಿರುವ ಎಲ್ಲ ರಾಜ್ಯಗಳಿಗೆ ರಾಷ್ಟ್ರೀಯ ಹಸಿರು ಮಂಡಳಿ ಎರಡು ವಾರಗಳ ಒಳಗೆ ಮಾಲಿನ್ಯ ನಿಯಂತ್ರಣ ಯೋಜನಯನ್ನು ತನಗೆ ಸಲ್ಲಿಸಬೇಕು; ಇಲ್ಲದಿದ್ದರೆ ಅಧಿಕಾರಗಳ ಸಂಬಳದಿಂದ ತಲಾ 5 ಲಕ್ಷ ರೂ.ಗಳನ್ನು ಕಡಿತಗೊಳಿಸಲಾಗುವುದು ಎಂಬ ಖಡಕ್‌ ಎಚ್ಚರಿಕೆ ನೀಡಿದೆ. 

ವಾಯು ಮಾಲಿನ್ಯ ನಿಯಂತ್ರಣ ಯೋಜನೆಯನ್ನು ಸಲ್ಲಿಸುವ ರಾಜ್ಯಗಳಿಗೆ ಅದನ್ನು ಅನುಷ್ಠಾನಿಸುವ ಜವಾಬ್ದಾರಿ ಹೊರಿಸಲಾಗುವುದು. ಮಾಲಿನ್ಯ ಮಿತಿಮೀರಿ ಏರಿದ ರಾಜ್ಯವನ್ನು ಸೂಕ್ತವಾಗಿ ಶಿಕ್ಷಿಸಲಾಗುವುದು ಎಂದು ಎನ್‌ ಜಿ ಟಿ ಸ್ಪಷ್ಟವಾಗಿ ಹೇಳಿದೆ. 

ರಾಜ್ಯ ಸರಕಾರಗಳು ಸಲ್ಲಿಸುವ ತಮ್ಮ  ಮಾಲಿನ್ಯ ನಿಯಂತ್ರಣ ಯೋಜನೆಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ  ಅಥವಾ ದಿಲ್ಲಿ ಮಾಲಿನ್ಯ ನಿಯಂತ್ರಣ ಸಮಿತಿಯ ವಿಚಕ್ಷಣೆಗೆ ಒಳಪಡಿಸಲಾಗುವುದು. ಆಯಾ ರಾಜ್ಯಗಳಲ್ಲಿ ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ಮೀರಿತೆಂದು ಈ ಮಂಡಳಿಗಳು ಪ್ರಕಟಿಸಿದಾಗ ಆಯಾ ರಾಜ್ಯಗಳನ್ನು ದಂಡಿಸಲಾಗುವುದು ಎಂದು ಎನ್‌ ಜಿ ಟಿ ಹೇಳಿದೆ. 

ಮಾಲಿನ್ಯ ಮಟ್ಟ ತೀವ್ರತೆಗೆ ಅಥವಾ ಅಪಾಯಕಾರಿ ಮಟ್ಟಕ್ಕೆ ತಲುಪಿತೆಂದು ಘೋಷಿಸಲ್ಪಟ್ಟಾಗ ಶಾಲೆ ಕಾಲೇಜುಗಳು ತನ್ನಿಂತಾನೇ ಮುಚ್ಚಲ್ಪಡುವುವು ಎಂದು ಹಸಿರು ನ್ಯಾಯಾಲಯ ಇಂದು ಶುಕ್ರವಾರ ಪ್ರಕಟಿಸಿತು.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.