ಸುರಕ್ಷಾ ವರದಿ ಸಲ್ಲಿಕೆ
Team Udayavani, Apr 1, 2019, 6:00 AM IST
ಹೊಸದಿಲ್ಲಿ: 2016ರಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ನಡೆದಿದ್ದ ಸರ್ಜಿಕಲ್ ಸ್ಟ್ರೈಕ್ನ ರೂವಾರಿಯಾಗಿದ್ದ ನಿವೃತ್ತ ಲೆಫ್ಟಿನಂಟ್ ಕರ್ನಲ್ ಡಿ.ಎಸ್. ಹೂಡಾ, ಸದ್ಯದ ರಾಷ್ಟ್ರೀಯ ಸುರಕ್ಷತೆಯ ಬಗ್ಗೆ ತಾವು ತಯಾರಿಸಲಾದ ವರದಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸಲ್ಲಿಸಿದ್ದಾರೆ.
ಫೆಬ್ರವರಿಯಲ್ಲಿ ರಾಹುಲ್, ಹೂಡಾರನ್ನು “ರಾಷ್ಟ್ರೀಯ ಸುರಕ್ಷೆ ವಿಷಯದ ಟಾಸ್ಕ್ ಫೋರ್ಸ್’ (ಕಾಂಗ್ರೆಸ್ನ ಸಮಿತಿ) ಮುಖ್ಯಸ್ಥರನ್ನಾಗಿ ನೇಮಿಸಿ, ರಾಷ್ಟ್ರೀಯ ಸುರಕ್ಷತೆಯ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು. ಈ ಜವಾಬ್ದಾರಿ ಹೊತ್ತ ತಿಂಗಳೊಳಗೆ ವರದಿಯನ್ನು ಹೂಡಾ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು