ರಾಮನ ನಾಡಲ್ಲಿ ಪೆಟ್ರೋಲ್ 93 ರೂ. ರಾವಣನ ಲಂಕಾದಲ್ಲಿ 51 ರೂ.: ಸುಬ್ರಮಣಿಯನ್ ಸ್ವಾಮಿ
ಇಂಧನ ಬೆಲೆ ಏರಿಕೆ ವಿರುದ್ಧ ಸಿಡಿದ ಸ್ವಾಮಿ
Team Udayavani, Feb 2, 2021, 6:02 PM IST
ನವದೆಹಲಿ : ದೇಶದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ದೇಶದ ಜನ ಸಾಮಾನ್ಯರನ್ನ ಕಂಗೆಡಿಸಿದೆ. ಇದೀಗ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ.
ದೇಶದಲ್ಲಿ ಕೈ ಮೀರಿ ಏರಿಕೆಯಾಗಿರುವ ಇಂಧನ ಬೆಲೆ ಕುರಿತು ಸ್ವಾಮಿ ಮಾಡಿರುವ ಟ್ವೀಟ್ ಇದೀಗ ಭಾರೀ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಸ್ವಾಮಿ ಮಾಡಿರುವ ಟ್ವೀಟ್ ನಲ್ಲಿ ಏನಿದೆ ಗೊತ್ತಾ?
ಇದನ್ನೂ ಓದಿ :2021 ನೇ ಸಾಲಿನ ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಇಂದು ಮುಂಜಾನೆ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್ ನಲ್ಲಿ ಕುಟುಕಿರುವ ಸುಬ್ರಮಣಿಯನ್ ಸ್ವಾಮಿ, ಪೆಟ್ರೋಲ್ ದರ ರಾಮನ ಭಾರತದಲ್ಲಿ 93 ರೂ, ಸೀತೆಯ ನೇಪಾಳದಲ್ಲಿ 53 ರೂ.,ರಾವಣನ ಶ್ರೀಲಂಕಾದಲ್ಲಿ ಕೇವಲ 51 ರೂ. ಎಂದು ಟ್ವೀಟ್ ಮಾಡಿದ್ದಾರೆ.
— Subramanian Swamy (@Swamy39) February 2, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ