ಭಾನುವಾರ ಗೋವಾಗೆ ನಡ್ಡಾ ಆಗಮನ : ಚುನಾವಣಾ ಪೂರ್ವ ಸಿದ್ಧತೆಯ ಚರ್ಚೆ ಸಾಧ್ಯತೆ
Team Udayavani, Jul 9, 2021, 4:41 PM IST
ಪಣಜಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರವರು ಭಾನುವಾರ(ಜುಲೈ 11) ಗೋವಾಕ್ಕೆ ಆಗಮಿಸಲಿದ್ದು, ಖಾಸಗಿ ಪಂಚತಾರಾ ಹೋಟೆಲ್ ವೊಂದರಲ್ಲಿ ಬೈಠೆಕ್ ನಡೆಯಲಿದೆ.
ಇದನ್ನೂ ಓದಿ : ಯೋಗೀಶ್ ಗೌಡ ಕೊಲೆ ಪ್ರಕರಣ: ಹೊಸ್ ಬಾಂಬ್ ಸಿಡಿಸಿದ ಅರೋಪಿ ಮುತ್ತಗಿ!
ಬಿಜೆಪಿಯ ರಾಜ್ಯ ಮಟ್ಟ, ತಾಲೂಕಾ, ಜಿಲ್ಲಾ ಮಟ್ಟದ ಸಮೀತಿಯೊಂದಿಗೆ ಬೈಠಕ್ ನಡೆಯಲಿದೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಸಿದ್ಧತೆಯ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಜೆ.ಪಿ ನಡ್ಡಾ ಅವರು ಭಾನುವಾರ ಹಾಗೂ ಸೋಮವಾರ ಈ ಎರಡು ದಿನಗಳ ಕಾಲ ಗೋವಾದಲ್ಲಿ ವಾಸ್ತವ್ಯ ಹೂಡಲಿದ್ದು, ರಾಜ್ಯ ಬಿಜೆಪಿ ನಾಯಕರೊಂದಿಗೆ ಚುನಾವಣಾ ಸಿದ್ಧತೆ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ