ಗೈರಾಗಿದ್ದಕ್ಕೆ ಖ್ಯಾತ ಗಣಿತ ಪರಿಣಿತ ಆನಂದ್ ಕುಮಾರ್ಗೆ ದಂಡ
Team Udayavani, Nov 27, 2019, 12:22 AM IST
ಗುವಾಹಟಿ: ವಿಚಾರಣೆಗೆ ಹಾಜರಾಗದ ಕಾರಣ ಖ್ಯಾತ ಗಣಿತ ಪರಿಣಿತ, ಸೂಪರ್ 30 ಕಾರ್ಯಕ್ರಮದ ಸಂಸ್ಥಾಪಕ ಆನಂದ್ ಕುಮಾರ್ಗೆ ಗುವಾಹಟಿ ಹೈಕೋರ್ಟ್ 50 ಸಾವಿರ ರೂ. ದಂಡ ವಿಧಿಸಿದೆ. ಗುವಾಹಟಿ ಐಐಟಿಯ ನಾಲ್ವರು ವಿದ್ಯಾರ್ಥಿಗಳು ಇವರ ವಿರುದ್ಧ ಟೂಷನ್ ಶುಲ್ಕ ವಿಚಾರವಾಗಿ ವಂಚನೆ ದಾವೆ ಹೂಡಿದ್ದರು.
ಅರ್ಜಿಯ ವಿಚಾರಣೆಗೆ ಪದೇ ಪದೆ ಗೈರಾದ ಹಿನ್ನೆಲೆಯುಲ್ಲಿ ನ್ಯಾಯಮೂರ್ತಿಗಳು, ಅನಂದ್ಕುಮಾರ್ಗೆ 50 ಸಾವಿರ ರೂ. ದಂಡ ವಿಧಿಸಿ, ಮುಂದಿನ ವಿಚಾರಣೆಯನ್ನು ನ.28ಕ್ಕೆ ಮುಂದೂಡಿದ್ದಾರೆ. ಜತೆಗೆ ಈ ದಂಡದ ಮೊತ್ತವನ್ನು ವಿದ್ಯಾರ್ಥಿಗಳಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ. ಐಐಟಿ, ಜೆಇಇ ಪ್ರವೇಶಕ್ಕೆ ಆನಂದ್ ಕುಮಾರ್ ಸೂಪರ್ 30 ಕಾರ್ಯಕ್ರಮದಡಿ ಕೋಚಿಂಗ್ ನೀಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ