“ದೆಹಲಿಗೆ ತಕ್ಷಣವೇ ಆಕ್ಸಿಜನ್ ಸರಬರಾಜು ಮಾಡಿ, ಇಲ್ಲ ನ್ಯಾಯಾಂಗ ನಿಂದನೆ ಎದುರಿಸಿ”
ಜನ ಸಾಯುತ್ತಿದ್ದರೆ ನಾವು ಕಣ್ಮುಚ್ಚಿ ಕುಳಿತುಕೊಳ್ಳಬೇಕಾ ಎಂದು ಪೀಠ ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿತ್ತು.
Team Udayavani, May 1, 2021, 4:41 PM IST
ನವದೆಹಲಿ: ರಾಷ್ಟ್ರರಾಜಧಾನಿಗೆ ನಿಗದಿಪಡಿಸಿದ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಸರಬರಾಜು ಮಾಡಿ, ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಶನಿವಾರ(ಮೇ 01) ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ:ಕೋವಿಡ್ ತುರ್ತು ಪರಿಸ್ಥಿತಿ ಘೋಷಿಸಿ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ನಿಯಂತ್ರಣಕ್ಕೆ ಪಡೆಯಲಿ
ಕೇಂದ್ರ ಸರ್ಕಾರ ದೆಹಲಿಗೆ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಹಂಚಿಕೆ ಮಾಡಿದೆ, ಅದನ್ನು ನೀವು(ಕೇಂದ್ರ) ಪೂರೈಕೆ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಪೀಠ ತಿಳಿಸಿದೆ.
ತಲೆಯ ಮೇಲಿಂದ ಹೆಚ್ಚಿನ ನೀರು ಹರಿದು ಹೋಗಿದೆ, ಅಂದರೆ ಇದೀಗ ವ್ಯವಹಾರ ಎಂಬುದಾಗಿ ಅರ್ಥೈಸುತ್ತೇವೆ. ಇದು ಇನ್ನು ಮುಂದುವರಿಯಬಾರದು ಎಂದು ಜಸ್ಟೀಸ್ ವಿಪಿನ್ ಸಂಘಿ ಮತ್ತು ಜಸ್ಟೀಸ್ ರೇಖಾ ಪಲ್ಲಿ ಅವರಿದ್ದ ಪೀಠ ಈ ರೀತಿ ಪ್ರತಿಪಾದಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಈ ಆದೇಶವನ್ನು ಸೋಮವಾರದವರೆಗೆ ಅಥವಾ ಅರ್ಧ ಗಂಟೆವರೆಗೆ ಮುಂದೂಡಬೇಕೆಂಬ ಕೇಂದ್ರದ ಮನವಿಯನ್ನೂ ಪೀಠ ನಿರಾಕರಿಸಿತ್ತು. ಅಂದರೆ ದೆಹಲಿಯಲ್ಲಿ ಜನ ಸಾಯುತ್ತಿದ್ದರೆ ನಾವು ಕಣ್ಮುಚ್ಚಿ ಕುಳಿತುಕೊಳ್ಳಬೇಕಾ ಎಂದು ಪೀಠ ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ