“ದೆಹಲಿಗೆ ತಕ್ಷಣವೇ ಆಕ್ಸಿಜನ್ ಸರಬರಾಜು ಮಾಡಿ, ಇಲ್ಲ ನ್ಯಾಯಾಂಗ ನಿಂದನೆ ಎದುರಿಸಿ”

ಜನ ಸಾಯುತ್ತಿದ್ದರೆ ನಾವು ಕಣ್ಮುಚ್ಚಿ ಕುಳಿತುಕೊಳ್ಳಬೇಕಾ ಎಂದು ಪೀಠ ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿತ್ತು.

Team Udayavani, May 1, 2021, 4:41 PM IST

“ದೆಹಲಿಗೆ ತಕ್ಷಣವೇ ಆಕ್ಸಿಜನ್ ಸರಬರಾಜು ಮಾಡಿ, ಇಲ್ಲ ನ್ಯಾಯಾಂಗ ನಿಂದನೆ ಎದುರಿಸಿ”

ನವದೆಹಲಿ: ರಾಷ್ಟ್ರರಾಜಧಾನಿಗೆ ನಿಗದಿಪಡಿಸಿದ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಸರಬರಾಜು ಮಾಡಿ, ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಶನಿವಾರ(ಮೇ 01) ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ:ಕೋವಿಡ್ ತುರ್ತು ಪರಿಸ್ಥಿತಿ ಘೋಷಿಸಿ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ನಿಯಂತ್ರಣಕ್ಕೆ ಪಡೆಯಲಿ

ಕೇಂದ್ರ ಸರ್ಕಾರ ದೆಹಲಿಗೆ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಹಂಚಿಕೆ ಮಾಡಿದೆ, ಅದನ್ನು ನೀವು(ಕೇಂದ್ರ) ಪೂರೈಕೆ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಪೀಠ ತಿಳಿಸಿದೆ.

ತಲೆಯ ಮೇಲಿಂದ ಹೆಚ್ಚಿನ ನೀರು ಹರಿದು ಹೋಗಿದೆ, ಅಂದರೆ ಇದೀಗ ವ್ಯವಹಾರ ಎಂಬುದಾಗಿ ಅರ್ಥೈಸುತ್ತೇವೆ. ಇದು ಇನ್ನು ಮುಂದುವರಿಯಬಾರದು ಎಂದು ಜಸ್ಟೀಸ್ ವಿಪಿನ್ ಸಂಘಿ ಮತ್ತು ಜಸ್ಟೀಸ್ ರೇಖಾ ಪಲ್ಲಿ ಅವರಿದ್ದ ಪೀಠ ಈ ರೀತಿ ಪ್ರತಿಪಾದಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ಆದೇಶವನ್ನು ಸೋಮವಾರದವರೆಗೆ ಅಥವಾ ಅರ್ಧ ಗಂಟೆವರೆಗೆ ಮುಂದೂಡಬೇಕೆಂಬ ಕೇಂದ್ರದ ಮನವಿಯನ್ನೂ ಪೀಠ ನಿರಾಕರಿಸಿತ್ತು. ಅಂದರೆ ದೆಹಲಿಯಲ್ಲಿ ಜನ ಸಾಯುತ್ತಿದ್ದರೆ ನಾವು ಕಣ್ಮುಚ್ಚಿ ಕುಳಿತುಕೊಳ್ಳಬೇಕಾ ಎಂದು ಪೀಠ ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿತ್ತು.

ಟಾಪ್ ನ್ಯೂಸ್

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

1-wewwqee

Deepfake ರತನ್‌ ಟಾಟಾ ಫೋಟೋ ಬಳಕೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.