Ban; ಜಿಮ್ ಕಾರ್ಬೆಟ್ನ ಟೈಗರ್ ಸಫಾರಿಗೆ ಸುಪ್ರೀಂ ನಿಷೇಧ
Team Udayavani, Mar 7, 2024, 12:40 AM IST
ಹೊಸದಿಲ್ಲಿ: ಉತ್ತರಾಖಂಡ ರಾಜ್ಯದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಹೊರ ಅಂಚಿನ ಮತ್ತು ಬಫರ್ ಝೋನ್ನಲ್ಲಿ ಮಾತ್ರವೇ ಟೈಗರ್ ಸಫಾರಿಗೆ ಅವಕಾಶ ನೀಡ ಬೇಕೆಂದು ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
ಇದೇ ವೇಳೆ ಕೋರ್ಟ್, ಉತ್ತಾರಖಂಡದ ಮಾಜಿ ಅರಣ್ಯ ಸಚಿವ ಹರಕ್ ಸಿಂಗ್ ರಾವತ್, ಅಂದಿನ ವಿಭಾಗೀಯ ಅರಣ್ಯಾಧಿಕಾರಿ ಚಾಂದ್ ಅವರು ಹುಲಿ ಮೀಸಲು ಅರಣ್ಯದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮತ್ತು ಮರಗಳನ್ನು ಕಡಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಇಂಥ ಕೃತ್ಯಗಳಿಂದ ಪರಿಸರಕ್ಕೆ ಹಾನಿಯಾಗುತ್ತದೆ. ರಕ್ಷಿತ ಅರಣ್ಯಗಳ ಉಳಿವಿಗೆ ಉತ್ತರದಾಯಿತ್ವವನ್ನು ಪ್ರದರ್ಶಿಸುವುದ ಅಗತ್ಯವಿದೆ ಎಂದು ಕೋರ್ಟ್ ಹೇಳಿದೆ. ಮುಂದಿನ 3 ತಿಂಗಳೊಳಗೇ ಆ ಅಕ್ರಮದ ಕುರಿತು ಸಮಗ್ರ ವರದಿ ನೀಡುವಂತೆಯೂ ಕೋರ್ಟ್ ಸರಕಾರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು