ಕಾಯ್ದೆ ಜಾರಿ ಬಳಿಕ ಅಪರಾಧ ಎಸಗದಿದ್ದರೆ ಬಂಧನ ಸರಿಯಲ್ಲ: ಸುಪ್ರೀಂ ಕೋರ್ಟ್
Team Udayavani, Dec 16, 2022, 10:06 PM IST
ನವದೆಹಲಿ: 2019ರಲ್ಲಿ ಗುಜರಾತ್ನಲ್ಲಿ ಭಯೋತ್ಪಾದಕ ನಿಗ್ರಹ ಕಾನೂನು ಜಾರಿಯಾದ ಬಳಿಕ ಒಬ್ಬ ವ್ಯಕ್ತಿಯು ಸಂಘಟಿತ ಅಪರಾಧದಲ್ಲಿ ಭಾಗಿಯಾಗಿಲ್ಲ ಎಂದಾದರೆ, ಅದಕ್ಕೂ ಮೊದಲು ಆತ ಮಾಡಿದ ಅಪರಾಧಗಳ ವಿಚಾರಣೆಯನ್ನು ಈ ಕಾಯ್ದೆಯಡಿ ಕೈಗೆತ್ತಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಾಯ್ದೆಯು ಜಾರಿಯಾದ ಬಳಿಕ ಆತ ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ನಡೆಸಿಲ್ಲ ಎಂದಾದರೆ, ಕಾಯ್ದೆ ಜಾರಿಯಾಗುವ ಮೊದಲು ಆತ ತಪ್ಪು ಮಾಡಿದ್ದರೂ, ಆ ಕಾಯ್ದೆಯಡಿ ಆತನನ್ನು ಬಂಧಿಸುವುದು ಸರಿಯಲ್ಲ ಎಂದು ನ್ಯಾಯಪೀಠ ಹೇಳಿದೆ.
ಜತೆಗೆ, 2015ರ “ಶಿವಾಜಿ ರಾಮಾಜಿ ಸೋನಾವಾನೆ ವರ್ಸಸ್ ಮಹಾರಾಷ್ಟ್ರ ಸರ್ಕಾರ’ ಪ್ರಕರಣದಲ್ಲೂ ಸರ್ವೋಚ್ಚ ನ್ಯಾಯಾಲಯ ಇದೇ ರೀತಿ ತೀರ್ಪು ನೀಡಿತ್ತು ಎಂದೂ ಪ್ರಸ್ತಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ