ಗುಂಪಿನ ನಿರ್ಣಯ ಅಲ್ಲ, ಸಂವಿಧಾನದ ನಿಯಮ ಪ್ರಧಾನ: ಸುಪ್ರೀಂ 


Team Udayavani, May 4, 2023, 7:40 AM IST

ಗುಂಪಿನ ನಿರ್ಣಯ ಅಲ್ಲ, ಸಂವಿಧಾನದ ನಿಯಮ ಪ್ರಧಾನ: ಸುಪ್ರೀಂ 

ಹೊಸದಿಲ್ಲಿ: ಸಾರ್ವಜನಿಕವಾಗಿ ಯಾವ ಅಭಿಪ್ರಾಯ ಅಥವಾ ಒಂದು ವರ್ಗ ಹೊಂದಿರುವ ನೈತಿಕತೆಯ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವುದಿಲ್ಲ. ಏನಿದ್ದರೂ ಸಂವಿಧಾನದಲ್ಲಿ ಉಲ್ಲೇಖಗೊಂಡ ನಿಯಮಗಳ ಅನ್ವಯ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

ದೇಶದಲ್ಲಿ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಬೇಕು ಎಂದು ಸಲ್ಲಿಕೆಯಾಗಿರುವ ಅರ್ಜಿಗಳ ಏಳನೇ ದಿನದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅರ್ಜಿದಾರರ ಪರ ವಾದಿಸಿದ ನ್ಯಾಯವಾದಿ ಸೌರಭ್‌ ಕೃಪಾಲ್‌, ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ ಮತ್ತು ಅಭಿಪ್ರಾಯ ಸಂಗ್ರಹಣೆ ವೇಳೆ ಶೇ.99 ಮಂದಿ ಮದುವೆಯಾಗುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು. ಇದೇ ಅಭಿಪ್ರಾಯವನ್ನು ಮತ್ತೂಬ್ಬ ನ್ಯಾಯವಾದಿ ಮೇನಕಾ ಗುರುಸ್ವಾಮಿ ಕೂಡ ವ್ಯಕ್ತಪಡಿಸಿದರು. ಅದಕ್ಕೆ ಉತ್ತರಿಸಿದ ನ್ಯಾಯಪೀಠ “ಸಾರ್ವಜನಿಕ ಅಥವಾ ಒಂದು ಗುಂಪಿನ ಅಭಿಪ್ರಾಯ ಕೋರ್ಟ್‌ಗೆ ಮಾನ್ಯತೆ ಅಲ್ಲ. ಸಂವಿಧಾನದ ನಿಯಮಗಳೇ ನಮಗೆ ಅಂತಿಮ’ ಎಂದಿತು.

ಸಮಿತಿ ರಚನೆ: ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸದೇ ಸಲಿಂಗ ಜೋಡಿಗಳ ನೈಜ ಮಾನವೀಯ ಸಮಸ್ಯೆಗಳಿಗೆ ಆಡಳಿತಾತ್ಮಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಬುಧವಾರ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ತಿಳಿಸಿದೆ. ಸರಕಾರದ ಪರವಾಗಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು.

ಟಾಪ್ ನ್ಯೂಸ್

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.