Supreme Court ಸರಕಾರಿ ನೌಕರರ ವಿರುದ್ಧ ಕೇಸು ದಾಖಲಿಸಲು ಪೂರ್ವಾನುಮತಿ ಕಡ್ಡಾಯ

ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಆದೇಶ

Team Udayavani, Aug 15, 2023, 12:23 AM IST

Supreme Court ಸರಕಾರಿ ನೌಕರರ ವಿರುದ್ಧ ಕೇಸು ದಾಖಲಿಸಲು ಪೂರ್ವಾನುಮತಿ ಕಡ್ಡಾಯ

ಹೊಸದಿಲ್ಲಿ: ಸರಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಇಲಾಖೆಯ ಅನುಮತಿ ಕಡ್ಡಾಯ. ಆದರೆ ಭಾರತೀಯ ದಂಡ ಸಂಹಿತೆಯಡಿ ದಾಖಲಾಗುವ ಪ್ರಕರಣಗಳಿಗೆ ಪೂರ್ವಾನುಮತಿ ಬೇಕಾಗಿಲ್ಲ. ಹೀಗೆಂದು ಸುಪ್ರೀಂ ಕೋರ್ಟ್‌ ಸೋಮವಾರ ತೀರ್ಪು ನೀಡಿದೆ.

ತೆಲಂಗಾಣದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾ| ಬಿ.ಆರ್‌.ಗವಾಯಿ ಮತ್ತು ನ್ಯಾ| ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.

ಎ.ಶ್ರೀನಿವಾಸ ರೆಡ್ಡಿ ಎಂಬ ಬ್ಯಾಂಕ್‌ ಅಧಿ ಕಾರಿಯ ವಿರುದ್ಧ 22.50 ಕೋಟಿ ರೂ. ವಂ ಚನೆ ಆರೋಪ ಕೇಳಿಬಂದಿತ್ತು. ಆ ಅಧಿಕಾರಿ ವಿರುದ್ಧ ಭ್ರಷ್ಟಾ ಚಾರ ನಿಯಂತ್ರಣ ಕಾಯ್ದೆಯಡಿ ಕೇಸು ದಾಖ ಲಾಗಿತ್ತು. ಆದರೆ ಶ್ರೀನಿವಾಸ ರೆಡ್ಡಿ ಅವರು ಕ್ರಿಮಿನಲ್‌ ಪ್ರಕರಣ ರದ್ದು ಮಾಡುವಂತೆ ಹೈ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರೂ, ಅದು ತಿರಸ್ಕೃತಗೊಂಡಿತ್ತು.

ಶ್ರೀನಿವಾಸ ರೆಡ್ಡಿ ಸರಕಾರಿ ಅಧಿಕಾರಿಯಾಗಿರುವ ಕಾರಣ ಆತನ ಮೇಲೆ ಕೇಳಿ ಬಂದಿರುವ ಆರೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿ ಯ ಅನುಮತಿ ಕಡ್ಡಾಯ ಎಂದಿತು.

ಭಾರತೀಯ ದಂಡ ಸಂಹಿತೆಯ ಅನ್ವಯ ದಾಖಲಾಗಿರುವ ಪ್ರಕರಣಗಳ ಬಗ್ಗೆ ಸ್ಥಳೀ ಯ ಕೋರ್ಟ್‌ ತೀರ್ಮಾನ ಕೈಗೊಳ್ಳಲಿದೆ. ಸದರಿ ಪ್ರಕರಣದಲ್ಲಿ ಅಧಿಕಾರಿ ತನ್ನ ಕರ್ತವ್ಯ ಪಾಲಿಸಿಲ್ಲ ಎಂಬ ಕಾರ ಣಕ್ಕಾಗಿ ಆತನ ವಿರುದ್ಧ ಕೇಸು ದಾಖಲಿಸಲು ಅನುಮತಿ ನೀಡಲಾದೆಯೋ ಇಲ್ಲವೋ ಎನ್ನುವುದನ್ನು ಮಾತ್ರ ನ್ಯಾಯಪೀಠ ಗಮನಿಸುತ್ತದೆ ಎಂದಿತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.