ಕೇಂದ್ರದ ವಿರುದ್ಧ ಸುಪ್ರೀಂ ಕೆಂಡ
Team Udayavani, Jul 5, 2017, 3:45 AM IST
ನವದೆಹಲಿ: “ಸರ್ಕಾರವೇನು ಎಲ್ಲ ನ್ಯಾಯಾಧಿಕರಣಗಳನ್ನು ಇಲ್ಲವಾಗಿಸಲು ಹೊರಟಿದೆಯೇ’?
ಇಂತಹುದೊಂದು ಪ್ರಶ್ನೆ ಹಾಕಿದ್ದು ಸುಪ್ರೀಂ ಕೋರ್ಟ್. ನ್ಯಾಯಾಧಿಕರಣಗಳ ಸಂಖ್ಯೆಯನ್ನು ಇಳಿಸಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಉಲ್ಲೇಖೀಸಿ ಸುಪ್ರೀಂ ಈ ಪ್ರಶ್ನೆಯೆತ್ತಿದೆ. ಪ್ರಸ್ತುತ ಇರುವ 36 ನ್ಯಾಯಾಧಿಕರಣಗಳಿಗೆ ಕತ್ತರಿ ಹಾಕಿ 18ಕ್ಕೆ ಇಳಿಸುವ ಕುರಿತು ಕಾನೂನು ತರಲು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿತ್ತು. ತದನಂತರ ಮಹಾರಾಷ್ಟ್ರದಲ್ಲಿ 10 ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರಿಗೆ ಅಧಿಕಾರ ಸ್ವೀಕರಿಸಲು ರಾಷ್ಟ್ರೀಯ ಹಸಿರು ನ್ಯಾಯಾ ಧಿಕರಣ ತಡೆದಿತ್ತು. ಎನ್ಜಿಟಿ ಆದೇಶಕ್ಕೆ ತಡೆ ತರುವಂತೆ ಒತ್ತಾಯಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಇಂತಹುದೊಂದು ಪ್ರಶ್ನೆಯನ್ನು ಹಾಕಿದೆ. ಕೇಂದ್ರ ಸರ್ಕಾರ ಅರೆ ನ್ಯಾಯಿಕ ಸಮಿತಿಗಳನ್ನು ಇಲ್ಲವಾಗಿಸಲು ಹೊರಟಿದೆಯೇ ಎಂದು ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ