ಕಾನೂನಾತ್ಮಕ ಭಡ್ತಿ ಮೀಸಲಿಗೆ ಸಿಕ್ಕಿತು ಅಸ್ತು
Team Udayavani, Jun 6, 2018, 4:05 AM IST
ಹೊಸದಿಲ್ಲಿ: ಕಾನೂನು ಪ್ರಕಾರವಾಗಿ ನಡೆಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಭಡ್ತಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಸುಪ್ರೀಂ ಕೋರ್ಟ್ ಬುಧವಾರ ನೀಡಿರುವ ಈ ಮಹತ್ವದ ತೀರ್ಪಿನಿಂದ ಕೇಂದ್ರ ಸರಕಾರ ನಿಟ್ಟುಸಿರು ಬಿಟ್ಟಿದೆ. ಈಗಿನ ನಿಯಮಾವಳಿಯಂತೆ ಕಾನೂನು ಬದ್ಧವಾಗಿ ಭಡ್ತಿ ಮೀಸಲಾತಿ ಅವಕಾಶ ಮುಂದುವರಿಸಲು ಒಪ್ಪಿಗೆ ವ್ಯಕ್ತಪಡಿಸಿದೆ.
ಈ ಮೂಲಕ ಮೀಸಲಾತಿ ವಿಚಾರವಾಗಿ 2015ರಲ್ಲಿ ವಿವಿಧ ಹೈಕೋರ್ಟ್ಗಳು ಮತ್ತು ಸರ್ವೋಚ್ಚ ನ್ಯಾಯಾಲಯವೂ ನೀಡಿರುವ ತೀರ್ಪಿನಿಂದಾದ ಗೊಂದಲಕ್ಕೆ ತೆರೆ ಎಳೆದಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ತೀರ್ಪುಗಳಿಂದಾಗಿ ಗೊಂದಲ ಸೃಷ್ಟಿಯಾಗಿದೆ. ಇದರಿಂದಾಗಿ ಕೇಂದ್ರ ನೌಕರರಿಗೆ ಭಡ್ತಿ ನೀಡುವ ವಿಚಾರ ದಲ್ಲಿಯೂ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸರಕಾರ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಭಡ್ತಿ ಮೀಸಲಾತಿಗೆ ಅವಕಾಶ ಕಲ್ಪಿಸುವಂತೆ ಸರಕಾರಕ್ಕೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ