ನಿಯಂತ್ರಣವೆಲ್ಲ ಕೇಂದ್ರದ ಕೈಯ್ಯಲ್ಲಿದ್ದರೆ ದೆಹಲಿಗೆ ಸರ್ಕಾರ ಏಕೆ ಬೇಕು?

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸಂವಿಧಾನ ಪೀಠ ಪ್ರಶ್ನೆ

Team Udayavani, Jan 14, 2023, 7:20 AM IST

ನಿಯಂತ್ರಣವೆಲ್ಲ ಕೇಂದ್ರದ ಕೈಯ್ಯಲ್ಲಿದ್ದರೆ ದೆಹಲಿಗೆ ಸರ್ಕಾರ ಏಕೆ ಬೇಕು?

ನವದೆಹಲಿ: ದೆಹಲಿಯ ಇಡೀ ಆಡಳಿತಾತ್ಮಕ ನಿಯಂತ್ರಣವು ಕೇಂದ್ರ ಸರ್ಕಾರದ ಕೈಯ್ಯಲ್ಲೇ ಇರಬೇಕೆಂದರೆ, ದೆಹಲಿಗೆ ಚುನಾಯಿತ ಸರ್ಕಾರ ಇರುವುದಾದರೂ ಏತಕ್ಕೆ?

ಇದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮಾಡಿರುವ ಪ್ರಶ್ನೆ. ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ಕುರಿತಾಗಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ಸಂವಿಧಾನ ಪೀಠ ಇಂಥ ಪ್ರಶ್ನೆ ಹಾಕಿದೆ.

ಕೇಂದ್ರದ ಪರ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಕೇಂದ್ರ ಸರ್ಕಾರಕ್ಕೆ ಆ ಪ್ರದೇಶದ ಆಡಳಿತ ನಡೆಸುವ ಇಚ್ಛೆಯಿದೆ ಎಂಬ ಕಾರಣಕ್ಕಾಗಿಯೇ ಕೇಂದ್ರಾಡಳಿತ ಪ್ರದೇಶವನ್ನು ರಚಿಸಲಾಗಿರುತ್ತದೆ. ಹೀಗಾಗಿಯೇ, ಎಲ್ಲ ಕೇಂದ್ರಾಡಳಿತ ಪ್ರದೇಶಗಳ ಆಡಳಿತವನ್ನು ಕೇಂದ್ರ ನಾಗರಿಕ ಸೇವೆಗಳ ಅಧಿಕಾರಿಗಳು ಮತ್ತು ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳೇ ನಿರ್ವಹಿಸುತ್ತವೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಎಲ್ಲವೂ ಕೇಂದ್ರ ಸರ್ಕಾರದ ಇಚ್ಛೆಯಂತೆಯೇ ನಡೆಯಬೇಕು ಎಂದಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರವಿದ್ದು ಏನು ಪ್ರಯೋಜನ’ ಎಂದು ಪ್ರಶ್ನಿಸಿದ್ದಾರೆ. ಜ.17ರಂದು ವಿಚಾರಣೆ ಮುಂದುವರಿಯಲಿದೆ.

ಟಾಪ್ ನ್ಯೂಸ್

arrest

ಮಟ್ಕಾ ಜುಗಾರಿ: 25 ಮಂದಿ ಸೆರೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

shaktikant-das

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

arrest

ಮಟ್ಕಾ ಜುಗಾರಿ: 25 ಮಂದಿ ಸೆರೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ