Delhi Govt; ರಾಜಕೀಯ ಕಲಹದಿಂದ ಹೊರಬನ್ನಿ: ಸುಪ್ರೀಂ ಕೋರ್ಟ್
ಸುಗ್ರೀವಾಜ್ಞೆ ಪ್ರಕರಣ ಸಾಂವಿಧಾನಿಕ ಪೀಠಕ್ಕೆ ವಹಿಸಲು ಇಂಗಿತ
Team Udayavani, Jul 18, 2023, 7:30 AM IST
ನವದೆಹಲಿ: ದೆಹಲಿ ಸರ್ಕಾರದ ವ್ಯಾಪ್ತಿಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಮತ್ತು ಅವರ ಸೇವಾ ಚಟುವಟಿಕೆಗಳ ವಿಚಾರಕ್ಕೆ ಸಂಬಂಧಿಸಿ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿ ಕೇಜ್ರಿವಾಲ್ ರಾಜಕೀಯ ಕಲಹದಿಂದ ಹೊರಬರಬೇಕು.
ಹೀಗೆಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಪಿ.ಎಸ್.ನರಸಿಂಹ, ನ್ಯಾ.ಮನೋಜ್ ಮಿಶ್ರಾ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠ ಸೋಮವಾರ ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಆಪ್ ಸರ್ಕಾರ ಸಲ್ಲಿಕೆ ಮಾಡಿರುವ ಅರ್ಜಿಯನ್ನು ಐವರು ನ್ಯಾಯಮೂರ್ತಿಗಳಿರುವ ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಬಗ್ಗೆಯೂ ಇಂಗಿತ ವ್ಯಕ್ತಪಡಿಸಿದೆ.
ಇದೇ ಪ್ರಕರಣದ ವಿಚಾರಣೆ ವೇಳೆ ದೆಹಲಿ ವಿದ್ಯುತ್ಛಕ್ತಿ ನಿಯಂತ್ರಣ ಪ್ರಾಧಿಕಾರ (ಡಿಇಆರ್ಸಿ)ಕ್ಕೆ ಯಾರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಬೇಕು ಎಂಬ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿ ಮಾತುಕತೆ ನಡೆಸುವುದು ಉತ್ತಮ ಎಂದು ಸೂಚಿಸಿತು.
ಇಬ್ಬರೂ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ರಾಜಕೀಯ ಕಲಹ ತೊರೆದು, ಮಾತುಕತೆಯನ್ನೇಕೆ ನಡೆಸಬಾರದು ಎಂದು ನ್ಯಾಯಪೀಠ ಸಲಹೆ ನೀಡಿ ಮುಂದಿನ ವಿಚಾರಣೆಯನ್ನು ಜು.20ಕ್ಕೆ ನಿಗದಿಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು