ಆಂಜನೇಯನೇ ದೇಗುಲದ ಮಾಲಕ! : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು


Team Udayavani, Sep 13, 2021, 6:10 AM IST

ಆಂಜನೇಯನೇ ದೇಗುಲದ ಮಾಲಕ! : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಗ್ವಾಲಿಯರ್‌: “ದೇವಾಲಯದ ಜಮೀ ನಿಗೆ ಆಂಜನೇಯನೇ ಮಾಲಕ’ ಎಂಬ ಐತಿಹಾಸಿಕ ತೀರ್ಪೊಂದನ್ನು ಸರ್ವೋಚ್ಚ ನ್ಯಾಯಾಲಯವು ನೀಡಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಲಕ್ಷ್ಮೀ ಗಂಜ್‌ ಪ್ರದೇಶದ ದೇವಾಲಯವೊಂದರ ಜಮೀನು ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ಈ ಮಹತ್ವದ ತೀರ್ಪು ನೀಡಿದೆ. ದೇಗುಲದ ಆಸ್ತಿಪಾಸ್ತಿಗೆ ಶ್ರೀ ಆಂಜನೇ ಯನೇ ಒಡೆಯನಾಗಿದ್ದು, ಅರ್ಚಕರು ಆ ಆಸ್ತಿಯ ನಿರ್ವಾಹಕರಷ್ಟೇ ಎಂದಿದೆ.

ಏನಿದು ಪ್ರಕರಣ?:

ಲಕ್ಷ್ಮೀಗಂಜ್‌ನ ದೇಗುಲದ ಜಮೀನಿಗೆ ಸಂಬಂಧಿಸಿ 7 ವರ್ಷಗಳಿಂದ ವಿವಾದ ನಡೆ ಯುತ್ತಿತ್ತು. ದೇವಾಲಯದ ಪಕ್ಕದಲ್ಲಿ 14,850 ಚದರ ಅಡಿ ಭೂಮಿಯಿದೆ. ದೇವಾಲಯವಿರುವ ಭೂಮಿಯ ಸಹಿತ ಸುತ್ತಲಿನ ಎಲ್ಲ ಜಮೀನು ತಮ್ಮ ಪೂರ್ವಿ ಕರಿಗೆ ಸೇರಿದ್ದು, ತಮ್ಮ ತಂದೆ ಅದನ್ನು ಭೋಗ್ಯಕ್ಕೆ ಕೊಂಡುಕೊಂಡಿದ್ದರು ಎಂದು ಅರ್ಚಕ ವಿಷ್ಣು ದತ್ತ ಶರ್ಮಾ ವಾದಿಸಿದ್ದರು. ಆದರೆ ಶರ್ಮಾ ಅವರ ವಾದವು ಸತ್ಯಕ್ಕೆ ದೂರವಾದದ್ದು ಎಂಬ ಶಂಕೆಯನ್ನು ಜಿಲ್ಲಾಧಿಕಾರಿ ವ್ಯಕ್ತಪಡಿಸಿದ್ದರು. 7 ವರ್ಷಗಳ ಕಾಲ ವಿವಿಧ ಕೋರ್ಟ್‌ಗಳಲ್ಲಿ ನಡೆದ ಈ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲೇ ರಿತ್ತು. ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಸಾರ್ವಜನಿಕ ದೇಗುಲ ಅಥವಾ ಅದಕ್ಕೆ ಸಂಬಂಧಿಸಿದ ಆಸ್ತಿಪಾಸ್ತಿಗೆ ಅಲ್ಲಿ ಪ್ರತಿಷ್ಠಾಪಿ ಸಲಾಗಿರುವ ದೇವರೇ ಮಾಲಕ. ಅರ್ಚಕರು ಆ ಆಸ್ತಿಯನ್ನು ನೋಡಿಕೊಳ್ಳುವ ವರಾ ಗಿರುತ್ತಾರೆಯೇ ವಿನಾ ಅವರನ್ನು ಮಾಲಕ ರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ.

ಹಿಂದೆಯೂ ಹೇಳಿತ್ತು:

ಇತ್ತೀಚೆಗಷ್ಟೇ ಮಧ್ಯಪ್ರದೇಶದ ಬೇರೊ ಂದು ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ನ ನ್ಯಾ| ಹೇಮಂತ್‌ ಗುಪ್ತಾ ಮತ್ತು ನ್ಯಾ| ಎ.ಎಸ್‌. ಬೋಪಣ್ಣ ಅವರನ್ನೊಳಗೊಂಡ ನ್ಯಾಯ ಪೀಠ, ಯಾವುದೇ ದೇವಾಲಯ ಮತ್ತು ಅದಕ್ಕೆ ಸಂಬಂಧಪಟ್ಟ ಜಮೀನಿಗೆ ದೇವರೇ ಮಾಲಕ; ಪೂಜಾರಿಗಳಾಗಲೀ, ಜಿಲ್ಲಾಧಿ ಕಾರಿಯಾಗಲೀ ಅಲ್ಲ. ಆ ಭೂಮಿಯ ಆಸ್ತಿಯ ಮಾಲಕತ್ವದ ಹೆಸರನ್ನು ನಮೂ ದಿಸುವಾಗ ದೇವರ ಹೆಸರನ್ನಷ್ಟೇ ನಮೂ ದಿಸಬೇಕು ಎಂದು ಹೇಳಿತ್ತು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.