ರಾಷ್ಟ್ರಪತಿಯಿಂದ ಸಂಸತ್ ಭವನ ಉದ್ಘಾಟನೆಗೆ ಮನವಿ: ಅರ್ಜಿ ವಜಾಗೊಳಿಸಿದ Supreme Court


Team Udayavani, May 26, 2023, 12:42 PM IST

ರಾಷ್ಟ್ರಪತಿಯಿಂದ ಸಂಸತ್ ಭವನ ಉದ್ಘಾಟನೆಗೆ ಮನವಿ: ಅರ್ಜಿ ವಜಾಗೊಳಿಸಿದ Supreme Court

ಹೊಸದಿಲ್ಲಿ: ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

“ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ, ಇದನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. “ನಾವು ನಿಮ್ಮ ಮೇಲೆ ವೆಚ್ಚವನ್ನು ಹೇರುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ” ಎಂದು ಪೀಠವು ಹೇಳಿದೆ.

ನ್ಯಾಯವಾದಿ ಜಯ ಸುಕಿನ್‌ ಎಂಬುವರು ಈ ಬಗ್ಗೆ ದಾವೆ ಹೂಡಿದ್ದರು. ಮೇ 18ರಂದು ಲೋಕಸಭೆಯ ಸೆಕ್ರೆಟರಿ ಜನರಲ್‌ ಬಿಡುಗಡೆ ಮಾಡಿರುವ ಆಹ್ವಾನ ಪತ್ರಿಕೆ ದೇಶದ ಸಂವಿಧಾನವನ್ನು ಉಲ್ಲಂಘಿಸುತ್ತಿದೆ. ರಾಷ್ಟ್ರಪತಿ ದೇಶದ ಪ್ರಥಮ ಪ್ರಜೆ ಮತ್ತು ಅವರು ಸಂಸತ್‌ ನ ಮುಖ್ಯಸ್ಥರು. ದೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ನಿರ್ಧಾರಗಳನ್ನು ರಾಷ್ಟ್ರಪತಿಗಳ ಹೆಸರಿನಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಸಂವಿಧಾನದ 79ನೇ ವಿಧಿಯ ಅನ್ವಯ ರಾಷ್ಟ್ರಪತಿಗಳು ಸಂಸತ್‌ನ ಅವಿಭಾಜ್ಯ ಅಂಗ. ಹೀಗಾಗಿ ಉದ್ಘಾಟನಾ ಕಾರ್ಯಕ್ರಮದಿಂದ ಅವರನ್ನು ದೂರ ಇರಿಸುವಂತೆ ಇಲ್ಲ. ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಾರ್ಯಾಲಯಕ್ಕೆ ಹೊಸ ಸಂಸತ್‌ ಭವನವನ್ನು ರಾಷ್ಟ್ರಪತಿಗಳಿಂದ ನಡೆಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು. 20 ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧಾರ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

manish sisodia

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ

1-sadsad

Hunsur; ಅಪಘಾತದಲ್ಲಿ ಹುಟ್ಟು ಹಬ್ಬದಂದೇ ಫೋಟೋಗ್ರಾಫರ್ ಮೃತ್ಯು

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ