ಬಳ್ಳಾರಿಗೆ ಪ್ರವೇಶ: ರೆಡ್ಡಿ ಅರ್ಜಿ ತಿರಸ್ಕರಿಸಿದ ಸುಪ್ರೀಂ


Team Udayavani, Sep 5, 2017, 7:30 AM IST

supreme-court-800.jpg

ನವದೆಹಲಿ: ಬಳ್ಳಾರಿಗೆ ತೆರಳಲು ಇರುವ ನಿಷೇಧದಲ್ಲಿ ವಿನಾಯಿತಿ ತೋರಬೇಕೆಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಡಿರುವ ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ರೆಡ್ಡಿ ಪರವಾಗಿ ಮಾಜಿ ಅಟಾರ್ನಿ ಜನರಲ್‌ ಮುಕುಲ್‌ ರೋಹಟಗಿ ವಾದ ಮಂಡಿಸಿದರು. ತಮ್ಮ ಕುಟುಂಬ ಬಳ್ಳಾರಿಯಲ್ಲಿದೆ. ಅಲ್ಲಿ ಮನೆ ಇದ್ದರೂ, ಬೆಂಗಳೂರಿನಲ್ಲಿಯೇ ವಾಸ ಮಾಡುವಂತಾಗಿದೆ. ನ್ಯಾಯಾಲಯದಿಂದ ಕರ್ನಾಟಕದ ರಾಜಧಾನಿಯಲ್ಲಿಯೇ ಇರುವಂತೆಯೇ ಸೂಚಿಸಲಾಗಿದೆ. ಹೀಗಾಗಿ, ಆದೇಶದಲ್ಲಿ ವಿನಾಯಿತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ನ್ಯಾ.ಎ.ಕೆ.ಸಿಕ್ರಿ ಮತ್ತು ನ್ಯಾ.ಅಶೋಕ್‌ ಭೂಷಣ್‌ ನೇತೃತ್ವದ ಪೀಠದ ಮುಂದೆ ವಾದಿಸಿದ ರೋಹಟಗಿ ತಮ್ಮ ಕಕ್ಷಿದಾರರು ಜಾಮೀನಿನ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಹೀಗಾಗಿ ವಿನಾಯಿತಿ ತೋರಬಹುದು ಎಂದರು.

ಪ್ರತಿ ಬಾರಿ ಬಳ್ಳಾರಿಗೆ ತೆರಳಿದಾಗ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್‌ ಹೇಳಿದ್ದನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದೇನೆಂದು ರೆಡ್ಡಿ ಪರ ವಕೀಲರು ಹೇಳಿದರು. ಸಿಬಿಐ ಪರ ವಾದಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮಣೀಂದರ್‌ ಸಿಂಗ್‌, ಮಾಜಿ ಸಚಿವ ಜನಾರ್ದನ ರೆಡ್ಡಿಗೆ 2015ರಲ್ಲಿ ಜಾಮೀನು ನೀಡುವ ಸಂದರ್ಭದಲ್ಲಿ ಬಳ್ಳಾರಿ ಮತ್ತು ಕಡಪಾಗೆ ತೆರಳಬಾರದೆಂದು ಷರತ್ತು ವಿಧಿಸಿಯೇ ಜಾಮೀನು ನೀಡಲಾಗಿತ್ತು. ಆ ಆದೇಶಕ್ಕೇ ತಿದ್ದುಪಡಿ ತರಬೇಕೆಂದು ರೆಡ್ಡಿ ಮನವಿ ಮಾಡಿದ್ದಾರೆಂದು ಕೋರ್ಟ್‌ಗೆ ತಿಳಿಸಿದರು.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.