![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಸುಪ್ರೀಂಕೋರ್ಟಲ್ಲಿ ಒಬ್ಬರೇ ಮಹಿಳಾ ನ್ಯಾಯಮೂರ್ತಿ!
Team Udayavani, Feb 18, 2017, 3:45 AM IST
![SUPREME-800–court.jpg](https://www.udayavani.com/wp-content/uploads/2017/02/17/SUPREME-800--court-620x376.jpg)
ನವದೆಹಲಿ: ಕರ್ನಾಟಕದ ಹೈಕೋರ್ಟಿನ ನ್ಯಾ.ಎಸ್.ಅಬ್ದುಲ್ ನಜೀರ್ ಮತ್ತು ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ, ರಾಜ್ಯದವರೇ ಆದ ನ್ಯಾ. ಮೋಹನ ಎಂ. ಶಾಂತನಗೌಡರ್ ಸೇರಿದಂತೆ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಶುಕ್ರವಾರ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಇದರಿಂದಾಗಿ ಸುಪ್ರೀಂಕೋರ್ಟಲ್ಲಿನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಗಮನಾರ್ಹ ಅಂಶವೆಂದರೆ ಈ ಪೈಕಿ ನ್ಯಾ.ಆರ್. ಭಾನುಮತಿ ಒಬ್ಬರೇ ಮಹಿಳಾ ಜಡ್ಜ್ಗಳಾಗಿದ್ದಾರೆ. 2014ರ ಆಗಸ್ಟ್ನಿಂದ ಅವರು ಸುಪ್ರೀಂಕೋರ್ಟಲ್ಲಿದ್ದಾರೆ. ಎರಡು ಹೈಕೋರ್ಟುಗಳಲ್ಲಿನ ಮಹಿಳಾ ಮುಖ್ಯ ಜಡ್ಜ್ ಗಳು ಸುಪ್ರೀಂಗೆ ನೇಮಕವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ ಅವರಿಬ್ಬರನ್ನು ಯಾಕೆ ನ್ಯಾಯಮೂರ್ತಿಗಳ ಸಮಿತಿ ಪರಿಗಣಿಸಲಿಲ್ಲ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ. 1950ರಲ್ಲಿ ಸುಪ್ರೀಂಕೋರ್ಟು ಆರಂಭವಾದ ಬಳಿಕ ಒಟ್ಟಾರೆ 6 ಮಹಿಳಾ ಜಡ್ಜ್ಗಳು ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.