ಉದ್ಯಮಿ ವಿಜಯ ಮಲ್ಯ ಕೇಸ್ ವಿಚಾರಣೆ: ಹಿಂದೆ ಸರಿದ ಜಡ್ಜ್
Team Udayavani, Jan 21, 2020, 12:28 AM IST
ಹೊಸದಿಲ್ಲಿ: ಉದ್ಯಮಿ ವಿಜಯ ಮಲ್ಯ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಹಿಂದೆ ಸರಿದಿದ್ದಾರೆ. ಜತೆಗೆ ಬೇರೊಂದು ಪೀಠ ವಿಚಾರಣೆ ನಡೆಸಲಿ ಎಂದಿದ್ದಾರೆ.
ಕರ್ನಾಟಕ ಹೈಕೋರ್ಟ್ ಬ್ಯಾಂಕ್ಗಳ ಒಕ್ಕೂಟಕ್ಕೆ ಮಲ್ಯ 3,101 ಕೋಟಿ ರೂ. ಪಾವತಿ ಮಾಡಬೇಕು ಎಂದು ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿತ್ತು. ಇದುವರೆಗೆ ಬ್ಯಾಂಕ್ಗಳಿಗೆ ಮಲ್ಯ ಹಣ ಪಾವತಿ ಮಾಡಿಲ್ಲ ಎಂದು ನ್ಯಾ.ನಾರಿಮನ್, ನ್ಯಾ.ಎಸ್.ರವೀಂದ್ರ ಭಟ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು