ಅಯ್ಯಪ್ಪನ ಆಭರಣ ಮೌಲ್ಯಮಾಪನಕ್ಕೆ ಸಮಿತಿ
Team Udayavani, Feb 8, 2020, 7:20 AM IST
ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ದೇಗುಲದ ಆಭರಣಗಳ ವಿವರ ಮತ್ತು ಮೌಲ್ಯಮಾಪನ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಿ.ಎನ್.ರಾಮಚಂದ್ರನ್ ಅವರನ್ನು ನೇಮಿಸಿದೆ. ನ್ಯಾ.ರಾಮಚಂದ್ರನ್ ಕೇರಳ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿದ್ದರು.
ಆಭರಣಗಳ ವಿವರ ಮತ್ತು ಮೌಲ್ಯಮಾಪನಕ್ಕಾಗಿ ಚಿನ್ನಾಭರಣ ಕ್ಷೇತ್ರದಲ್ಲಿ ಪರಿಣತ ವ್ಯಕ್ತಿ ಅಥವಾ ಮೌಲ್ಯಮಾಪಕರೊಬ್ಬರ ನೆರವು ಪಡೆದುಕೊಳ್ಳಬಹುದೆಂದು ನ್ಯಾಯಪೀಠ ಆದೇಶ ನೀಡಿದೆ.
ಪಂದಳಂ ರಾಜಕುಟುಂಬದ ರಾಜ, ರಾಜವರ್ಮ ಕುಟುಂಬದ ವಶದಲ್ಲಿರುವ ಅಯ್ಯಪ್ಪ ಸ್ವಾಮಿಯ ಆಭರಣಗಳ ಬಗ್ಗೆ ಮೌಲ್ಯಮಾಪನ ನಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದರು. ಜತೆಗೆ ಕೇರಳ ಸರಕಾರಕ್ಕೆ ದೇವಸ್ಥಾನ ಆಡಳಿತ ನಿರ್ವಹಣೆ ಬಗ್ಗೆ ಕರಡು ಕಾಯ್ದೆ ಸಿದ್ಧಪಡಿಸಲು 1 ತಿಂಗಳ ಅವಕಾಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ