ದ್ವೇಷ ಭಾಷಣ ಮಾರಕ: ಸುಪ್ರೀಂ ಕೋರ್ಟ್
Team Udayavani, Jan 13, 2023, 11:46 PM IST
ಹೊಸದಿಲ್ಲಿ: ದ್ವೇಷ ಭಾಷಣಗಳು ಸಮಾಜಕ್ಕೆ ತೀರಾ ಮಾರಕವಾಗಿದ್ದು, ಅಂಥ ಸುದ್ದಿ ಬಿತ್ತರಿಸುವ ಸಮಯದಲ್ಲಿ ದೃಶ್ಯ ಮಾಧ್ಯಮಗಳು ಹೆಚ್ಚಿನ ನಿಯಂತ್ರಣ ಸಾಧಿಸುವುದು ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ದ್ವೇಷ ಭಾಷಣ ವಿಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ| ಕೆ.ಎಂ. ಜೋಸೆಫ್ ಹಾಗೂ ನ್ಯಾಯ ಮೂರ್ತಿ ಬಿ.ವಿ. ನಾಗರತ್ನ ಅವರನ್ನೊಳಗೊಂಡ ಪೀಠ ಈ ಅಂಶ ಸ್ಪಷ್ಟಪಡಿಸಿದೆ.
ಸಮಾಜಕ್ಕೆ ಪತ್ರಿಕಾ ಸ್ವಾತಂತ್ರ್ಯದ ಅಗತ್ಯದಷ್ಟೇ, ಸಮತೋಲಿತ ಪತ್ರಿಕಾ ರಂಗದ ಅಗತ್ಯವೂ ಇದೆ ಎಂದೂ ಪೀಠ ಪ್ರತಿಪಾದಿಸಿದೆ. ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯ ಪ್ರಕರಣವನ್ನು ಉದಾಹರಣೆ ನೀಡಿದ ಪೀಠ,ಆರೋಪಿ ವಿಚಾರಣೆಗೆ ಒಳಪಟ್ಟಿರು ವಾಗಲೇ ಆತನ ಹೆಸರನ್ನು ಮಾಧ್ಯಮಗಳು ಬಹಿರಂಗ ಪಡಿಸಿವೆ.
ಎಲ್ಲರಿಗೂ ಗೌರವ ಇದೆ ಎಂಬುದನ್ನು ಮಾಧ್ಯಮಗಳು ಅರ್ಥೈಸಿಕೊಂಡು, ಸಮಾಜ ವಿಭಜಿಸಿ ದಂತೆ ನಡೆಯಬೇಕು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ