ಹಣ ವಂಚನೆ: ರಜನೀಕಾಂತ್ ಪತ್ನಿ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ
Team Udayavani, Jul 10, 2018, 7:00 PM IST
ಚೆನ್ನೈ : ಸೂಪರ್ ಸ್ಟಾರ್ ರಜನೀಕಾಂತ್ ಅವರ ಪತ್ನಿ ಲತಾ ರಜನೀಕಾಂತ್ ಅವರನ್ನು ವಂಚನೆ ಆರೋಪಕ್ಕೆ ಸಂಬಂಧಿಸಿ ವಿಚಾರಣೆಗೆ ಗುರಿಪಡಿಸಲು ಸರ್ವೋಚ್ಚ ನ್ಯಾಯಾಲಯ ಇಂದು ಮಂಗಳವಾರ ಆದೇಶಿಸಿದೆ.
ರಜನೀಕಾಂತ್ ಪತ್ನಿ ಲತಾ ಅವರು ಜಾಹೀರಾತು ಸಂಸ್ಥೆಯೊಂದಕ್ಕೆ 6.20 ಕೋಟಿ ರೂ. ಬಾಕಿ ಇರಿಸಿಕೊಂಡಿದ್ದಾರೆ ಎನ್ನಲಾಗಿದ್ದು ಆ ಪ್ರಕರಣದಲ್ಲಿ ಲತಾ ಅವರ ವಿರುದ್ಧ ತನಿಖೆ ನಡೆಯಲಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೋಯಿ ನೇತೃತ್ವದ ಪೀಠ, ಲತಾ ಅವರ ತನಿಖೆಗೆ ಆದೇಶಿಸಿದೆ.
ಇದಕ್ಕೂ ಮೊದಲು ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ಲತಾ ವಿರುದ್ಧದ ವಿಚಾರಣೆಗೆ ತಡೆ ನೀಡಿತ್ತು. ಇದು ಹಣ ವಂಚನೆ ಪ್ರಕರಣ ಅಲ್ಲ; ಬದಲು ಒಪ್ಪಂದದ ಉಲ್ಲಂಘನೆ ಮಾತ್ರವೇ ಆಗಿದೆ ಎಂದು ಹೈಕೋರ್ಟ್ ಹೇಳಿತ್ತು.
ಆ ಬಳಿಕ ಈ ವಿವಾದ ಸುಪ್ರೀಂ ಮೆಟ್ಟಲೇರಿತ್ತು. ಕರ್ನಾಟಕ ಹೈಕೋರ್ಟ್ ಆದೇಶವನ್ನು ಸದ್ಯ ಸವೋಚ್ಚ ನ್ಯಾಯಾಲಯ ರದ್ದು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ