ಭದ್ರತಾ ಠೇವಣಿ ವಾಪಸ್ಗೆ ಕಾರ್ತಿ ಚಿದಂಬರಂಗೆ ಅಸ್ತು
Team Udayavani, Jan 17, 2020, 11:51 PM IST
ಹೊಸದಿಲ್ಲಿ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿದೇಶ ಪ್ರವಾಸ ಕೈಗೊಳ್ಳುವ ಮುನ್ನ ಇರಿಸಿದ್ದ 20 ಕೋಟಿ ರೂ. ಭದ್ರತಾ ಠೇವಣಿಯನ್ನು ಹಿಂಪಡೆದುಕೊಳ್ಳಲು ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. 2019ರ ಜನವರಿ ಮತ್ತು ಮೇನಲ್ಲಿ ವಿದೇಶ ಪ್ರವಾಸ ಕೈಗೊಳ್ಳಲು ಕಾರ್ತಿಗೆ ಕೋರ್ಟ್ ಅನುಮತಿ ನೀಡಿತ್ತು. ಆದರೆ, 20 ಕೋಟಿ ರೂ. ಭದ್ರತಾ ಠೇವಣಿ ಇಡುವಂತೆ ಸೂಚಿಸಿತ್ತು.
ಶುಕ್ರವಾರ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಠೇವಣಿ ಹಿಂಪಡೆಯಲು ಆಕ್ಷೇಪವಿಲ್ಲ ಎಂದರು. ಹೀಗಾಗಿ, ಕಾರ್ತಿಗೆ ಅದನ್ನು ವಾಪಸ್ ಪಡಕೊಳ್ಳಲು ನ್ಯಾಯಪೀಠ ಅನುಮತಿ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್