ಅರಾವಳಿಯಲ್ಲಿ ಗಣಿಗಾರಿಕೆ ಸ್ಥಗಿತಕ್ಕೆ ಆದೇಶ
Team Udayavani, Oct 24, 2018, 7:40 AM IST
ಹೊಸದಿಲ್ಲಿ: ರಾಜಸ್ಥಾನದ ಅರಾವಳಿ ಪ್ರದೇಶದಲ್ಲಿ 31 ಪರ್ವತಗಳು ಕಣ್ಮರೆಯಾಗಿರುವ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ಜತೆಗೆ, 48 ಗಂಟೆಗಳ ಒಳಗೆ 115.34 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಖಡಕ್ ಸೂಚನೆಯನ್ನೂ ನೀಡಿದೆ. ಅರಾವಳಿಯಲ್ಲಿ ಗಣಿಗಾರಿಕೆಯಿಂದಾಗಿ ರಾಜಸ್ಥಾನ ಸರಕಾರಕ್ಕೆ 5 ಸಾವಿರ ಕೋಟಿ ರೂ. ರಾಯಧನ ಬರಬಹುದು. ಆದರೆ, ಅದರಿಂದ ದೆಹಲಿಯಲ್ಲಿನ ಲಕ್ಷಾಂತರ ಜನರ ಬದುಕು ಅಪಾಯಕ್ಕೆ ಸಿಲುಕಬಾರದು ಎಂದಿದೆ ಕೋರ್ಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ