ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  


Team Udayavani, May 27, 2022, 8:30 AM IST

thumb 3

ಹೊಸದಿಲ್ಲಿ: ವೇಶ್ಯಾವಾಟಿಕೆ ಒಂದು  ವೃತ್ತಿ. ಕಾನೂನಿನ ಅಡಿ ಲೈಂಗಿಕ ಕಾರ್ಯಕರ್ತೆ ಯರಿಗೂ ಗೌರವಯುತವಾಗಿ ಜೀವಿಸಲು ಮತ್ತು ರಕ್ಷಣೆ ಪಡೆಯಲು ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ನ್ಯಾ| ಎಲ್‌. ನಾಗೇಶ್ವರ ರಾವ್‌, ನ್ಯಾ| ಬಿ.ಆರ್‌. ಗವಾಯಿ ಮತ್ತು ನ್ಯಾ| ಎ.ಎಸ್‌. ಬೋಪಣ್ಣ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಸಮ್ಮತಿ ಸಹಿತ ವೇಶ್ಯಾ ವಾಟಿಕೆಯಲ್ಲಿ ತೊಡಗಿ ರುವವರ ವಿರುದ್ಧ ಪೊಲೀಸರು ಕ್ರಿಮಿನಲ್‌ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ. ನ್ಯಾಯಪೀಠವು ಲೈಂಗಿಕ ಕಾರ್ಯಕರ್ತೆಯರ ರಕ್ಷಣೆಯ ನಿಮಿತ್ತ ಆರು ನಿರ್ದೇಶನಗಳನ್ನು ನೀಡಿದೆ. ಲೈಂಗಿಕ ಕಾರ್ಯ ಕರ್ತರನ್ನು ಪೊಲೀಸರು ಹಿಂಸಿಸುವುದು ಮತ್ತು ತುತ್ಛವಾಗಿ ನೋಡುವಂತಿಲ್ಲ ಎಂದಿದೆ.

ಒಂದು ವೇಳೆ ದಾಳಿ ನಡೆದಲ್ಲಿ ಅವರನ್ನು ಬಂಧಿಸಬಾ ರದು, ದಂಡ ವಿಧಿಸಬಾ ರದು ಎಂದು ಹೇಳಿದೆ. ವೇಶ್ಯಾಗೃಹ ಗಳನ್ನು ನಡೆಸುವುದು ಕಾನೂನಿನ ಮಿತಿಯಲ್ಲಿ ಅಪರಾಧ. ಆದರೆ ಸ್ವಯಂಪ್ರೇರಿತವಾಗಿ ಲೈಂಗಿಕ ಕಾರ್ಯಕರ್ತೆಯಾಗುವುದು ಅಪರಾಧವಲ್ಲ. ಪ್ರಾಪ್ತ ವಯಸ್ಕರೇ ಲೈಂಗಿಕ ಕಾರ್ಯಕರ್ತ ರಾಗಿರುವುದರಿಂದ ಅವರು ಸ್ವಯಂ ನಿರ್ಧಾರದಿಂದಲೇ ಈ ವೃತ್ತಿಯನ್ನು ಪ್ರವೇಶಿಸುತ್ತಾರೆ. ಹೀಗಾಗಿ ಪೊಲೀಸರ ಮಧ್ಯಪ್ರದೇಶ ಪ್ರಶ್ನಾರ್ಹ. ಆದ್ದರಿಂದ ಕಾನೂನು ಜಾರಿ ಸಂಸ್ಥೆಗಳು ತಾಳ್ಮೆ ವಹಿಸುವುದು ಅಗತ್ಯ.

ಮಾಧ್ಯಮಗಳು ಕೂಡ ವೇಶ್ಯಾಗೃಹಗಳಿಗೆ ದಾಳಿ ನಡೆದಾಗ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ವರದಿ ಮಾಡುವ ಸಂದರ್ಭದಲ್ಲಿ ಅವರ ವಿವರಗಳನ್ನು ಪ್ರಕಟಿಸುವಲ್ಲಿ ವಿವೇಚನೆ ಪ್ರದರ್ಶಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ತಾಯಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಮಗುವನ್ನು ಬೇರ್ಪಡಿಸುವಂತಿಲ್ಲ ಎಂದು ಕೋರ್ಟ್‌ ಹೇಳಿದೆ.

ಕಾನೂನಿನಲ್ಲಿ ಏನಿದೆ? :

ಐಪಿಸಿ ಅನ್ವಯ ವೇಶ್ಯಾವಾಟಿಕೆ ಯನ್ನು ಪೂರ್ಣವಾಗಿ ಅಪರಾಧ ಎನ್ನಲಾಗದು. ಈ ಕೆಳಗಿನ ಅಂಶಗಳು ಕಾನೂನಿನ ಅನ್ವಯ ಅಪರಾಧ:

  • ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಗೆ ಆಹ್ವಾನ
  • ಹೊಟೇಲ್‌ಗ‌ಳಲ್ಲಿ ವೇಶ್ಯಾವಾಟಿಕೆ ನಡೆಸುವುದು
  • ಲೈಂಗಿಕ ಕಾರ್ಯಕರ್ತರನ್ನು ಬಳಕೆ ಮಾಡಿಕೊಂಡು ವೇಶ್ಯಾ ವಾಟಿಕೆ ನಡೆಸುವುದು
  • ಗ್ರಾಹಕನಿಗೆ ಲೈಂಗಿಕ ಕಾರ್ಯ ಕರ್ತೆಯನ್ನು ಪೂರೈಸಿ ಲೈಂಗಿಕ ಕ್ರಿಯೆಗೆ ಪ್ರೋತ್ಸಾಹ
  • ಅನೈತಿಕ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯೂ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿ ಸಲು ಅವಕಾಶ ಇದೆ.

ಟಾಪ್ ನ್ಯೂಸ್

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.