
ಜೋಶಿಮಠ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ
Team Udayavani, Jan 17, 2023, 12:10 AM IST

ಶಿಮ್ಲಾ: ಜೋಶಿಮಠ ಭೂಕುಸಿತ ಹಾಗೂ ಮನೆಗಳಲ್ಲಿ ಬಿರುಕು ಮೂಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಜತೆಗೆ ಉತ್ತರಾಖಂಡ ಹೈಕೋರ್ಟ್ ವಿಚಾರಣೆ ಮುಂದುವರಿಸಲಿ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸೋಮವಾರ ನಿರ್ದೇಶಿಸಿದೆ.
ಈ ಬಗ್ಗೆ ಅರ್ಜಿದಾರ ಸ್ವಾಮಿ ಅವಿಮುಕ್ತೇಶ್ವ ರಾನಂದ ಸರಸ್ವತಿ ಪರ ವಕೀಲರಿಗೆ ಸೂಚನೆ ನೀಡಿ, “ಹೈಕೋರ್ಟ್ನಲ್ಲಿ ಹೊಸತಾಗಿ ಪಿಐಎಲ್ ಸಲ್ಲಿಸಿ.
ಸುಪ್ರೀಂ ಕೋರ್ಟ್ನಲ್ಲಿ ನಡೆಯುವ ವಿಚಾರಣೆಯನ್ನು ಮುಂದಿಟ್ಟು ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಗಳು ನಡೆಯುವುದು ಅಗತ್ಯವಿಲ್ಲ’ ಎಂದು ಹೇಳಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar ನಿರ್ಮಾಣ ಹಂತದ ಬೃಹತ್ ಸೇತುವೆ ಕುಸಿತ; ವಿಡಿಯೋ

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
